Webdunia - Bharat's app for daily news and videos

Install App

ದಿಲ್ಲಿಯಲ್ಲಿ ಕೊರೊನಾ ರಣಕೇಕೆ; ಶವಸಂಸ್ಕಾರಕ್ಕೆ ಜಾಗ ಹುಡುಕಾಟ

Webdunia
ಮಂಗಳವಾರ, 2 ಜೂನ್ 2020 (09:45 IST)
ನವದೆಹಲಿ : ಕೊರೊನಾ ರಣಕೇಕೆಗೆ ರಾಷ್ಟ್ರ ರಾಜಧಾನಿ ದೆಹಲಿ ನಲುಗಿಹೋಗಿದ್ದು, ದಿಲ್ಲಿಯಲ್ಲಿ ಶವಸಂಸ್ಕಾರಕ್ಕೆ ಜಾಗ ಹುಡುಕಾಟ ನಡೆಸುತ್ತಿದ್ದಾರೆ.


ದೆಹಲಿಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 20 ಸಾವಿರ ದಾಟಿದ್ದು, ನಿನ್ನೆ ಒಂದೇ ದಿನ 50 ಜನ ಕೊರೊನಾಗೆ ಬಲಿಯಾಗಿದ್ದಾರೆ. ಆದಕಾರಣ ಅಂತ್ಯ ಸಂಸ್ಕಾರಕ್ಕೂ ಜಾಗ ಹುಡುಕಿ ಸಿದ್ಧತೆ ಮಾಡಿಕೊಳ್ಳಲು ಜಿಲ್ಲಾಧಿಕಾರಿಗಳಿಗೆ ದೆಹಲಿ ಸರ್ಕಾರ ಪತ್ರ ಬರೆದಿದ್ದಾರೆ. ಹಾಗೇ ರೋಗಿಗಳಿಗೆ ಬೆಡ್ ಹಾಕಿ ಚಿಕಿತ್ಸೆಗೆ ಮೀಸಲಿಡಿ ಎಂದು ಜಿಲ್ಲಾಧಿಕಾರಿಗೆ ಸಿಎಂ ಅರವಿಂದ್ ಕ್ರೇಜಿವಾಲ್ ಸೂಚಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments