Webdunia - Bharat's app for daily news and videos

Install App

ಬಿಜೆಪಿ ಪ್ರಧಾನ ಕಚೇರಿಯಲ್ಲಿ ಸಿಬ್ಬಂದಿಗೆ ಕೊರೊನಾ ಸೋಂಕು

Webdunia
ಬುಧವಾರ, 12 ಜನವರಿ 2022 (08:49 IST)
ಕೊರೊನಾ ಈಗ ಅತ್ಯಂತ ವೇಗವಾಗಿ ಹರಡುತ್ತಿದೆ. ಆಸ್ಪತ್ರೆಗಳಲ್ಲಿ ಸಾಲುಸಾಲಾಗಿ ವೈದ್ಯರಲ್ಲಿ ಕಾಣಿಸಿಕೊಳ್ಳುತ್ತಿದೆ.

ಕಾಲೇಜು, ಶಿಕ್ಷಣಸಂಸ್ಥೆಗಳಲ್ಲಿ ವಿದ್ಯಾರ್ಥಿಗಳು, ಅಧ್ಯಾಪಕರಿಗೆ ತಗುಲಿದೆ. ಅದೆಷ್ಟೋ ರಾಜಕಾರಣಿಗಳು ಕೊರೊನಾಕ್ಕೆ ಒಳಗಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಹಾಗೇ, ನ್ಯಾಯಾಲಯಗಳಲ್ಲಿ ಜಡ್ಜ್ಗಳು, ವಕೀಲರಲ್ಲಿ ಕೂಡ ಕೊವಿಡ್ ಕಾಣಿಸಿಕೊಂಡಿದೆ. ಎಲ್ಲ ಕಡೆಗಳಲ್ಲೂ 100-150ರ ಸಂಖ್ಯೆಯ ಲೆಕ್ಕದಲ್ಲೇ ಕಾಣಿಸಿಕೊಳ್ಳುತ್ತಿದೆ. ಹಾಗೇ, ಇದೀಗ ದೆಹಲಿಯಲ್ಲಿರುವ ಬಿಜೆಪಿ ಪ್ರಧಾನಕಚೇರಿ 42 ಸಿಬ್ಬಂದಿಯಲ್ಲಿ ಕೊರೊನಾ ದೃಢಪಟ್ಟಿದೆ.

ಐದು ರಾಜ್ಯಗಳ ವಿಧಾನಸಭೆ ಚುನಾವಣೆ ಸಂಬಂಧ ಬಿಜೆಪಿ ಕಚೇರಿಯಲ್ಲಿ ಸಭೆ ನಡೆದಿತ್ತು. ಅದರ ಹಿನ್ನೆಲೆಯಲ್ಲಿ ಕೊವಿಡ್ 19 ತಪಾಸಣೆ ನಡೆಸಿದಾಗ ಅನೇಕರಲ್ಲಿ ಸೋಂಕು ದೃಢಪಟ್ಟಿತ್ತು. ಬಿಜೆಪಿ ರಾಜ್ಯಾಧ್ಯಕ್ಷ ಜೆ.ಪಿ.ನಡ್ಡಾ ಅವರಲ್ಲೂ ಕೊರೊನಾ ದೃಢಪಟ್ಟಿದ್ದು, ಸದ್ಯ ಮನೆಯಲ್ಲೇ ಐಸೋಲೇಟ್ ಆಗಿ, ವೈದ್ಯರ ಸಲಹೆ ಮೇರೆಗೆ ಚಿಕಿತ್ಸೆ ಪಡೆಯುತ್ತಿದ್ದಾರೆ.

ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್, ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ, ಬಿಜೆಪಿ ಸಂಸದ ವರುಣ್ ಗಾಂಧಿ, ಖುಷ್ಬು ಸುಂದರ್, ಮನೋಜ್ ತಿವಾರಿ ಸೇರಿ ಹಲವರಿಗೆ ಸೋಂಕು ತಗುಲಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕೊಪ್ಪಳ ಜಿಲ್ಲೆಯಲ್ಲಿ ಶಾಂತಿ, ಸುವ್ಯವಸ್ಥೆ ಕದಡಿದರೆ ರಾಜ್ಯ ಸರಕಾರವೇ ಹೊಣೆ: ವಿಜಯೇಂದ್ರ ಎಚ್ಚರಿಕೆ

ಬಿಜೆಪಿಯಲ್ಲಿ ಅಧಿಕಾರ ಪಡೆಯಬೇಕಾದ್ರೆ ರೌಡಿ, ಇಲ್ಲದಿದ್ರೆ ರೇಪಿಸ್ಟ್‌ ಆಗಿರಬೇಕು: ಹರಿಪ್ರಸಾದ್ ವ್ಯಂಗ್ಯ

ಉಪರಾಷ್ಟ್ರಪತಿ ಅಭ್ಯರ್ಥಿಯನ್ನಾಗಿ ಘೋಷಿಸಿದ ಬೆನ್ನಲ್ಲೇ ಪ್ರಧಾನಿ ಭೇಟಿಯಾದ ಸಿಪಿ ರಾಧಾಕೃಷ್ಣನ್

ಅತ್ಯಾಚಾರ ಆರೋಪ: ಶಿವಸೇನಾ ಮಾಜಿ ಶಾಸಕನ ವಿರುದ್ಧ ಬೆಂಗಳೂರಿನ ಮಹಿಳೆ ದೂರು

ಬೀದಿ ನಾಯಿ ಪರ ಹೋರಾಟ ಮಾಡುವವರ ಈ ಸುದ್ದಿ ಓದಲೇ ಬೇಕು, ಇದ್ದ ಮನೆ ಮಗಳನ್ನೇ ಕಳೆದುಕೊಂಡ ಕುಟುಂಬ

ಮುಂದಿನ ಸುದ್ದಿ
Show comments