Webdunia - Bharat's app for daily news and videos

Install App

ಮೂರನೇ ಅಲೆ: ಮಕ್ಕಳಿಗೆ ಗುಡ್ ನ್ಯೂಸ್ ಕೊಟ್ಟ ಏಮ್ಸ್ ಮುಖ್ಯಸ್ಥ

Webdunia
ಬುಧವಾರ, 9 ಜೂನ್ 2021 (09:16 IST)
ನವದೆಹಲಿ: ಕೊರೋನಾ ಮೂರನೇ ಅಲೆ ಮಕ್ಕಳ ಮೇಲೆ ಹೆಚ್ಚು ಪರಿಣಾಮ ಬೀರಬಹುದು ಎಂದು ಇದುವರೆಗೆ ತಜ್ಞರು ಎಚ್ಚರಿಸುತ್ತಲೇ ಇದ್ದರು. ಆದರೆ ಇದೀಗ ಏಮ್ಸ್ ಮುಖ್ಯಸ್ಥ ರಣದೀಪ್ ಗುಲೇರಿಯಾ ಸಮಾಧಾನಕರ ವಿಚಾರವೊಂದನ್ನು ಹೇಳಿದ್ದಾರೆ.


ಮೂರನೇ ಅಲೆಯಲ್ಲೂ ಕೊರೋನಾ ಮಕ್ಕಳ ಮೇಲೆ ಗಂಭೀರ ಪರಿಣಾಮ ಬೀರದು. ಇದುವರೆಗೆ ದೇಶೀಯವಾಗಿ ಅಥವಾ ಅಂತಾರಾಷ್ಟ್ರೀಯ ಮಟ್ಟದ ಅಧ್ಯಯನವಾಗಲೀ ಮಕ್ಕಳ ಮೇಲೆ ಗಂಭೀರ ಪರಿಣಾಮ ಉಂಟು ಮಾಡಬಹುದು ಎನ್ನುವುದಕ್ಕೆ ಯಾವುದೇ ಪುರಾವೆ ಸಿಕ್ಕಿಲ್ಲ.

ಎರಡನೇ ಅಲೆಯಲ್ಲೂ ಕೊರೋನಾ ಮಕ್ಕಳ ಮೇಲೆ ಗಂಭೀರ ಪರಿಣಾಮ ಬೀರಿಲ್ಲ. ಮಕ್ಕಳಿಗೆ ಕೊರೋನಾ ಬಂದಿದ್ದರೂ ಕಡಿಮೆ ಲಕ್ಷಣಗಳಿತ್ತಷ್ಟೇ. ಮುಂದೆಯೂ ಇದೇ ರೀತಿ ಇರಬಹುದು ಎಂದು ರಣದೀಪ್ ಗುಲೇರಿಯಾ ಅಭಿಪ್ರಾಯಪಟ್ಟಿದ್ದಾರೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments