ಮೂರನೇ ಅಲೆ: ಮಕ್ಕಳಿಗೆ ಗುಡ್ ನ್ಯೂಸ್ ಕೊಟ್ಟ ಏಮ್ಸ್ ಮುಖ್ಯಸ್ಥ

Webdunia
ಬುಧವಾರ, 9 ಜೂನ್ 2021 (09:16 IST)
ನವದೆಹಲಿ: ಕೊರೋನಾ ಮೂರನೇ ಅಲೆ ಮಕ್ಕಳ ಮೇಲೆ ಹೆಚ್ಚು ಪರಿಣಾಮ ಬೀರಬಹುದು ಎಂದು ಇದುವರೆಗೆ ತಜ್ಞರು ಎಚ್ಚರಿಸುತ್ತಲೇ ಇದ್ದರು. ಆದರೆ ಇದೀಗ ಏಮ್ಸ್ ಮುಖ್ಯಸ್ಥ ರಣದೀಪ್ ಗುಲೇರಿಯಾ ಸಮಾಧಾನಕರ ವಿಚಾರವೊಂದನ್ನು ಹೇಳಿದ್ದಾರೆ.


ಮೂರನೇ ಅಲೆಯಲ್ಲೂ ಕೊರೋನಾ ಮಕ್ಕಳ ಮೇಲೆ ಗಂಭೀರ ಪರಿಣಾಮ ಬೀರದು. ಇದುವರೆಗೆ ದೇಶೀಯವಾಗಿ ಅಥವಾ ಅಂತಾರಾಷ್ಟ್ರೀಯ ಮಟ್ಟದ ಅಧ್ಯಯನವಾಗಲೀ ಮಕ್ಕಳ ಮೇಲೆ ಗಂಭೀರ ಪರಿಣಾಮ ಉಂಟು ಮಾಡಬಹುದು ಎನ್ನುವುದಕ್ಕೆ ಯಾವುದೇ ಪುರಾವೆ ಸಿಕ್ಕಿಲ್ಲ.

ಎರಡನೇ ಅಲೆಯಲ್ಲೂ ಕೊರೋನಾ ಮಕ್ಕಳ ಮೇಲೆ ಗಂಭೀರ ಪರಿಣಾಮ ಬೀರಿಲ್ಲ. ಮಕ್ಕಳಿಗೆ ಕೊರೋನಾ ಬಂದಿದ್ದರೂ ಕಡಿಮೆ ಲಕ್ಷಣಗಳಿತ್ತಷ್ಟೇ. ಮುಂದೆಯೂ ಇದೇ ರೀತಿ ಇರಬಹುದು ಎಂದು ರಣದೀಪ್ ಗುಲೇರಿಯಾ ಅಭಿಪ್ರಾಯಪಟ್ಟಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಜೋಸೆಫ್ ವಿಜಯ್ ಸಿಎಂ ಆಗಬಾರದೆಂದು ಡಿಎಂಕೆ ಪ್ರಯತ್ನಿಸಿತ್ತು: ಮಾಣಿಕ್ಕಂ ಠಾಗೋರ್‌

ಕನ್ನಡ ಮಾತಾಡಕ್ಕೆ ಬರುತ್ತೆ, ಬರಿಯೋದು ಕಷ್ಟ: ಒಪ್ಪಿಕೊಂಡು ಶಿಕ್ಷಣ ಸಚಿವ ಮಧು ಬಂಗಾರಪ್ಪ Video

ಭಟ್ಕಳದಲ್ಲಿ ಕಪ್ಪೆಚಿಪ್ಪು ತೆಗೆಯಲು ಹೋಗಿದ್ದ ಒಂದೇ ಕುಟುಂಬದ 8 ಮಂದಿ ಜಲಸಮಾಧಿ: ಮತ್ತಿಬ್ಬರು ನಾಪತ್ತೆ

ಕೆಲವೇ ಗಂಟೆಗಳಲ್ಲಿ ವಿಶ್ವಕ್ಕೆ ಗುಡ್‌ನ್ಯೂಸ್‌: ಭಾರತ ಪ್ರವಾಸದಲ್ಲಿರುವ ಮಾರ್ಕೊ ರುಬಿಯೋ ಹೇಳಿದ್ದೇನು

ನೀಟ್ ಮತ್ತೆ ಬರೆಯುವ ಬಗ್ಗೆ ಕೆಲವು ಭಾವನೆಗಳು ಇದ್ದಿರಬಹುದು: ನೀಟ್ ಆಕಾಂಕ್ಷಿ ಸಾವಿಗೆ ಶರಣು‌

ಮುಂದಿನ ಸುದ್ದಿ
Show comments