ಶಬರಿಮಲೆ ಅಯ್ಯಪ್ಪನ ದರ್ಶನಕ್ಕೆ ಇನ್ನು ಷರತ್ತುಗಳು ಅನ್ವಯ

Webdunia
ಸೋಮವಾರ, 12 ಜುಲೈ 2021 (08:50 IST)
ಶಬರಿಮಲೆ: ಜುಲೈ 17 ರಿಂದ ಶಬರಿಮಲೆ ಅಯ್ಯಪ್ಪ ಸ್ವಾಮಿ ದೇವಾಲಯ ಭಕ್ತರಿಗಾಗಿ ತೆರೆಯಲಿದೆ. ಆದರೆ ಇದರ ಜೊತಗೆ ಕೇರಳ ಸರ್ಕಾರ ಷರತ್ತೊಂದನ್ನು ವಿಧಿಸಿದೆ.


ಈ ಬಾರಿ ಅಯ್ಯಪ್ಪನ ದರ್ಶನಕ್ಕೆ ಆಗಮಿಸುವ ಭಕ್ತರು ಕಡ್ಡಾಯವಾಗಿ ಕೊರೋನಾ ನೆಗೆಟಿವ್ ಪ್ರಮಾಣ ಪತ್ರ ತರಬೇಕು ಎಂದು ಕೇರಳ ಸರ್ಕಾರ ಆದೇಶ ನೀಡಿದೆ.

ಕೊರೋನಾ ಹಿನ್ನಲೆಯಲ್ಲಿ ಕೇವಲ 5000 ಭಕ್ತರಿಗೆ ಮಾತ್ರ ಪ್ರವೇಶಕ್ಕೆ ಅವಕಾಶ ಕಲ್ಪಿಸಲಾಗಿದೆ. ಇಲ್ಲಿಗೆ ಆಗಮಿಸುವವರು 48 ಗಂಟೆಯೊಳಗಿನ ಆರ್ ಟಿಪಿಸಿಆರ್ ಟೆಸ್ಟ್ ನೆಗೆಟಿವ್ ವರದಿ ತರಬೇಕು. ಎಲ್ಲಾ ವರದಿಗಳನ್ನೂ ಆನ್ ಲೈನ್ ಮೂಲಕ ಸಲ್ಲಿಸಿದರೆ ಮಾತ್ರ ದೇವಾಲಯ ಪ್ರವೇಶಿಸಬಹುದು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಆಪರೇಷನ್ ಸಿಂಧೂರ್ ಮೊದಲ ದಿನವೇ ಭಾರತವನ್ನು ಪಾಕಿಸ್ತಾನ ಸೋಲಿಸಿತ್ತು: ಕಾಂಗ್ರೆಸ್ ನಾಯಕ ಪೃಥ್ವಿರಾಜ್ ವಿವಾದ

Karnataka Weather: ವಿಪರೀತ ಚಳಿ ನಡುವೆ ಇಂದು ಈ ಜಿಲ್ಲೆಗಳಲ್ಲಿ ತುಂತುರು ಮಳೆ ಸಂಭವ

25 ಪ್ರಕರಣಗಳಲ್ಲಿ ನ್ಯಾಯಾಲಯದ ವಾರೆಂಟ್ ತಪ್ಪಿಸಿ ಪರಾರಿಯಾಗಿದ್ದವ ಕೊನೆಗೂ ಅರೆಸ್ಟ್‌

MGNREGA ಮರುನಾಮಕರಣದ ನಿರ್ಧಾರದ ವಿರುದ್ಧ ಕಾಂಗ್ರೆಸ್ ಕಿಡಿ, ನಾಳೆಯಿಂದ ಪ್ರತಿಭಟನೆ

ದಿಡೀರನೆ ದೆಹಲಿ ಜನತೆ ಬಳಿ ಕ್ಷಮೆಯಾಚಿಸಿದ ಪರಿಸರ ಸಚಿವ ಮಂಜಿಂದರ್ ಸಿಂಗ್ ಸಿರ್ಸಾ

ಮುಂದಿನ ಸುದ್ದಿ
Show comments