Select Your Language

Notifications

webdunia
webdunia
webdunia
webdunia

ಶ್ರೀರಾಮ ಜನ್ಮಭೂಮಿ ಟ್ರಸ್ಟ್ ಮುಖ್ಯಸ್ಥರಿಗೆ ಕೊರೊನಾ ಪಾಸಿಟಿವ್

ಶ್ರೀರಾಮ ಜನ್ಮಭೂಮಿ ಟ್ರಸ್ಟ್ ಮುಖ್ಯಸ್ಥರಿಗೆ ಕೊರೊನಾ ಪಾಸಿಟಿವ್
ಲಕ್ನೋ , ಗುರುವಾರ, 13 ಆಗಸ್ಟ್ 2020 (21:14 IST)
ಅಯೋಧ್ಯೆಯಲ್ಲಿ ಶ್ರೀರಾಮಮಂದಿರ ನಿರ್ಮಾಣ ಹಿನ್ನೆಲೆಯಲ್ಲಿ ರಚನೆಯಾಗಿರುವ ಶ್ರೀರಾಮ ಜನ್ಮಭೂಮಿ ನ್ಯಾಸ್ ಟ್ರಸ್ಟ್ ಮುಖ್ಯಸ್ಥ ಮಹಾಂತ್ ನಿತ್ಯ ಗೋಪಾಲದಾಸ್ ಅವರಿಗೆ ಕೊರೊನಾ ಕಾಣಿಸಿಕೊಂಡಿದೆ.

ಮಹಾಂತ್ ನಿತ್ಯ ಗೋಪಾಲದಾಸ್ ಅವರಿಗೆ ಕೋವಿಡ್ -19 ಪಾಸಿಟಿವ್ ದೃಢಪಟ್ಟಿದೆ.

ಇನ್ನು, ಉತ್ತರ ಪ್ರದೇಶದ ಸಿಎಂ ಯೋಗಿ ಆದಿತ್ಯನಾಥ್ ಟ್ವಿಟ್ ಮಾಡಿ ಈ ವಿಷಯ ತಿಳಿಸಿದ್ದು, ಅವರ ಆರೋಗ್ಯದ ಬಗ್ಗೆ ನೋಡಿಕೊಳ್ಳುವಂತೆ ಸೂಚನೆ ನೀಡಿದ್ದಾರೆ. 

.@ShriRamTeerth के अध्यक्ष पूज्य महंत श्री नृत्य गोपाल दास जी महाराज के कोरोना संक्रमित होने की सूचना प्राप्त हुई। उन्हें त्वरित चिकित्सकीय सुविधा उपलब्ध कराने हेतु मेदांता अस्पताल के डॉ. नरेश त्रेहन से वार्ता की है। प्रभु श्री राम से उनके शीघ्र स्वास्थ्य लाभ हेतु प्रार्थना है।



Share this Story:

Follow Webdunia kannada

ಮುಂದಿನ ಸುದ್ದಿ

ಪ್ರಧಾನಿ ನರೇಂದ್ರ ಮೋದಿ ಮತ್ತೊಂದು ದಾಖಲೆ