Webdunia - Bharat's app for daily news and videos

Install App

ಕೊರೊನಾ ಸೋಂಕು ತಗಲಿರುವ ಶಂಕೆ ವ್ಯಕ್ತವಾದ ಹಿನ್ನಲೆ; ಬಿಜೆಪಿ ಸಂಸದ ಸುರೇಶ್ ಪ್ರಭುಗೆ ಚಿಕಿತ್ಸೆ

Webdunia
ಬುಧವಾರ, 18 ಮಾರ್ಚ್ 2020 (10:10 IST)
ನವದೆಹಲಿ : ಕೊರೊನಾ ಸೋಂಕು ತಗಲಿರುವ ಹಿನ್ನಲೆಯಲ್ಲಿ ರೈಲ್ವೆ ಮಾಜಿ ಸಚಿವ, ಬಿಜೆಪಿ ಸಂಸದ ಸುರೇಶ್ ಪ್ರಭುಗೆ ಐಸೋಲೇಷನ್ ವಾರ್ಡ್ ನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಮಾರ್ಚ್ 10ರಂದು ಸೌದಿ ಅರೇಬಿಯಾಗೆ ಭೇಟಿ ನೀಡಿದ್ದ ಬಿಜೆಪಿ ಸಂಸದ ಸುರೇಶ್ ಪ್ರಭುಗೆ ಕೊರೊನಾ ಸೋಂಕು ತಗಲಿರುವ ಶಂಕೆ ವ್ಯಕ್ತವಾದ ಹಿನ್ನಲೆಯಲ್ಲಿ ದೆಹಲಿ ನಿವಾಸದಲ್ಲಿ ಪ್ರತ್ಯೇಕ ಕೊಠಡಿಯಲ್ಲಿ ಇರಿಸಿ ಅವರಿಗೆ ಚಿಕಿತ್ಸೆ ನೀಡಲಾಗುತ್ತಿದೆ. 14 ದಿನಗಳ ಕಾಲ ಸುರೇಶ್ ಪ್ರಭು ಮೇಲೆ ನಿಗಾ ಇಡಲಾಗಿದೆ ಎನ್ನಲಾಗಿದೆ.
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಡಾ ಬಿಎಂ ಹೆಗ್ಡೆ ಪ್ರಕಾರ ತುಂಬಾ ಸುಸ್ತಾದಾಗ ಏನು ಮಾಡಬೇಕು

ನಾಳೆ ಬೆಂಗಳೂರಿನಲ್ಲಿ ಮಾಂಸ ಸಿಗಲ್ಲ

ಮಣ್ಣಿನ ಗಣೇಶನನ್ನೇ ಬಳಸಿ ಎಂದು ಕರೆಕೊಟ್ಟ ಸಿಎಂ ಸಿದ್ದರಾಮಯ್ಯ

ಸುಜಾತ ಭಟ್ ವಿಚಾರಣೆಗೆ ಬಂದ ಟೈಂ ನೋಡಿ ಎಸ್ಐಟಿ ಅಧಿಕಾರಿಗಳೇ ಶಾಕ್

ರಾತ್ರೋ ರಾತ್ರಿ ರಸ್ತೆಗಿಳಿದ ಡಿಸಿಎಂ ಡಿಕೆ ಶಿವಕುಮಾರ್

ಮುಂದಿನ ಸುದ್ದಿ
Show comments