Webdunia - Bharat's app for daily news and videos

Install App

ದೆಹಲಿಯಲ್ಲಿ ಕೊರೊನಾ ಪರಿಸ್ಥಿತಿ ಬಹಳ ಗಂಭೀರವಾಗಿದೆ- ಸಿಎಂ ಅರವಿಂದ್ ಕ್ರೇಜಿವಾಲ್

Webdunia
ಸೋಮವಾರ, 19 ಏಪ್ರಿಲ್ 2021 (12:49 IST)
ನವದೆಹಲಿ : ದೆಹಲಿಯಲ್ಲಿ ಕೊರೊನಾ ಪರಿಸ್ಥಿತಿ ಬಹಳ ಗಂಭೀರವಾಗಿದೆ ಎಂದು ದೆಹಲಿ ಸಿಎಂ ಅರವಿಂದ್ ಕ್ರೇಜಿವಾಲ್ ಅವರು ಹೇಳಿದ್ದಾರೆ.

ದೆಹಲಿಯಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿದ ಅವರು, ದೆಹಲಿಯಲ್ಲಿ ಕೊರೊನಾ ತೀವ್ರಗೊಂಡಿದೆ. ದೆಹಲಿಯಲ್ಲೂ ಮಹಾರಾಷ್ಟ್ರದಂತೆ ಜನತಾ ಕರ್ಪ್ಯೂ ಹಾಕಲಾಗಿದೆ. ಅಂಗಡಿ ಮಾರುಕಟ್ಟೆಗಳಿಗೆ ಸಂಜೆ 5ರವರೆಗೆ ಅವಕಾಶ ನೀಡಲಾಗಿದೆ. ಜನರ ಸಹಕಾರ ಇಲ್ಲದೇ ಕೊರೊನಾ ಕಂಟ್ರೋಲ್ ಅಸಾಧ್ಯ. ದೆಹಲಿಯಲ್ಲಿ ಕೊರೊನಾ ಕಂಟ್ರೋಲ್ ಗೆ ನಿರಂತರ ಹೋರಾಟ ನಡೆಸಲಾಗುತ್ತಿದೆ ಎಂದು ಹೇಳಿದ್ದಾರೆ.

ಅಲ್ಲದೇ ದೆಹಲಿಯಲ್ಲಿ ಬೆಡ್, ಆಕ್ಸಿಜನ್ ಕೊರತೆ ಕಾಡುತ್ತಿದೆ. ಐಸಿಯು ಬೆಡ್ ಗಳ ಕೊರತೆಯೂ ಉಂಟಾಗುದೆ. ರೆಮ್ಡಿಸಿವಿರ್  ಇಂಜೆಕ್ಷನ್ ಕೊರತೆಯೂ ಇದೆ. ದೆಹಲಿಯಲ್ಲಿ ಅತಿ ಹೆಚ್ಚು ಕೊರೊನಾ ಟೆಸ್ಟಿಂಗ್ ನಡೆಯುತ್ತಿದೆ ಎಂದು ಅವರು ತಿಳಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments