Webdunia - Bharat's app for daily news and videos

Install App

ಗಡಿ ಜಿಲ್ಲೆ ಕಾಸರಗೋಡಿಗೂ ಕಾಲಿಟ್ಟ ಕೊರೊನಾವೈರಸ್!

Webdunia
ಮಂಗಳವಾರ, 4 ಫೆಬ್ರವರಿ 2020 (09:58 IST)
ಮಂಗಳೂರು: ಚೀನಾದಲ್ಲಿ ನೂರಾರು ಜನರ ಪ್ರಾಣ ನುಂಗಿದ ಮಹಾಮಾರಿ ಕೊರೊನಾವೈರಸ್ ಜ್ವರ ಕೇರಳದ ಗಡಿ ಜಿಲ್ಲೆ ಕಾಸರಗೋಡಿಗೂ ಕಾಲಿಟ್ಟಿದೆ.


ಕೇರಳದಲ್ಲಿ ಇದುವರೆಗೆ ಮೂವರು ಕೊರೊನಾವೈರಸ್ ಗೆ ತುತ್ತಾಗಿರುವ ವರದಿಯಾಗಿದೆ. ಇವರಲ್ಲಿ ತ್ರಿಶ್ಶೂರ್ ಮತ್ತು ಆಲಪ್ಪುಳದ ಇಬ್ಬರು ಸೇರಿದ್ದರು. ಇದೀಗ ಕಾಸರಗೋಡು ಜಿಲ್ಲೆಯ ಕಾಞಗಾಡ್ ನಲ್ಲಿ ವೈದ್ಯಕೀಯ ವಿದ್ಯಾರ್ಥಿನಿಯೊಬ್ಬಳಿಗೆ ಮಹಾಮಾರಿ ವೈರಸ್ ತಗುಲಿರುವುದು ದೃಢಪಟ್ಟಿದೆ.

ಚೀನಾದಿಂದ ಮರಳಿದ್ದ ವಿದ್ಯಾರ್ಥಿನಿ ಈಗ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾಳೆ. ಈಕೆಯ ಸ್ಥಿತಿ ಸ್ಥಿರವಾಗಿದೆ ಎಂದು ಕೇರಳ ಆರೋಗ್ಯ ಸಚಿವೆ ಶೈಲಜಾ ತಿಳಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments