ಭಾರತಕ್ಕೂ ಕಾಲಿಟ್ಟ ಮಹಾಮಾರಿ ಕರೋನಾ ವೈರಸ್

Webdunia
ಶುಕ್ರವಾರ, 31 ಜನವರಿ 2020 (06:40 IST)
ನವದೆಹಲಿ : ಇಡೀ ಚೀನಾ ದೇಶವನ್ನು ಅಲ್ಲೋಲಕಲ್ಲೋಲ ಮಾಡಿದ ಮಹಾಮಾರಿ ಕರೋನಾ ವೈರಸ್ ಇದೀಗ ಭಾರತಕ್ಕೂ ಕಾಲಿಟ್ಟಿದೆ ಎಂಬ ವಿಚಾರ ತಿಳಿದುಬಂದಿದೆ.

ಕರೋನಾ ವೈರಸ್ ದಾಳಿಗೆ ಈಗಾಗಲೇ ಚೀನಾದಲ್ಲಿ 100ಕ್ಕೂ ಅಧಿಕ ಮಂದಿ ಸಾವನಪ್ಪಿದ್ದು, ಇನ್ನೂ ಅಧಿಕ ಮಂದಿ ಈ ಸೋಂಕಿನಿಂದ ಸಾವು ಬದುಕಿನ ಜೊತೆ ಹೋರಾಡುತ್ತಿದ್ದಾರೆ. ಈ ಮಹಾಮಾರಿಯಿಂದ ಜನರನ್ನು ರಕ್ಷಿಸಲು ಚೀನಾ ಆಸ್ಪತ್ರೆಗಳನ್ನು ನಿರ್ಮಿಸುತ್ತಿದೆ. ಇಂತಹ ಅವಾಂತರ ಸೃಷ್ಟಿಸಿದ ಮಹಾಮಾರಿ ಇದೀಗ ಭಾರತದಲ್ಲಿಯೂ ಕಾಣಿಸಿಕೊಂಡಿದೆ ಎನ್ನಲಾಗಿದೆ.

 

ಚೀನಾದ ವುಹಾನ್ ವಿಶ್ವವಿದ್ಯಾಲಯದಲ್ಲಿ ಕೇರಳ ವಿದ್ಯಾರ್ಥಿಯೊಬ್ಬನಿಗೆ ಕರೋನಾ ಸೋಂಕು ತಗಲಿದ್ದು, ಈ ರೋಗ ಪತ್ತೆಯಾದ ಹಿನ್ನಲೆಯಲ್ಲಿ ಆತನಿಗೆ ಕೇರಳದ ತ್ರಿಶ್ಯೂರ್ ನಲ್ಲಿ ಚಿಕಿತ್ಸೆ ನೀಡುತ್ತಿದ್ದಾರೆ ಎಂದು ಕೇಂದ್ರ ಆರೋಗ್ಯ ಇಲಾಖೆ ತಿಳಿಸಿದೆ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಿಂತಿದ್ದ ಲಾರಿಗೆ ಕಾರು ಡಿಕ್ಕಿ, ಈಚೆಗಷ್ಟೇ ದಾಂಪತ್ಯ ಜೀವನಕ್ಕೆ ಕಾಲಿಟ್ಟ ದಂಪತಿ ದಾರುಣ ಸಾವು

ಖಮೇನಿ ಹತ್ಯೆಯನ್ನು ಖಂಡಿಸಿ, ಟ್ರಂಪ್ ವಿರುದ್ಧ ಕಿಡಿಕಾರಿದ ಸಿಎಂ ಸಿದ್ದರಾಮಯ್ಯ

ಖಮೇನಿ ಹತ್ಯೆ ಖಂಡಿಸಿ ಇಸ್ರೇಲ್‌ ಯುಎಸ್ ವಿರುದ್ಧ ಗುಡುಗಿದ ರಷ್ಯಾ ಅಧ್ಯಕ್ಚ ಪುಟಿನ್

ಖಮೇನಿ ಹತ್ಯೆಗೆ ಇದೀಗ ಪ್ರತೀಕಾರ ತೀರಿಸಿಕೊಳ್ಳುವ ಸಮಯ: ಇರಾನ್ ಅಧ್ಯಕ್ಷ

ಲಕ್ಷಾಂತರ ಮಂದಿ ಕಾರ್ಯಕರ್ತರು ನೋವಿನಲ್ಲೇ ದಿನ ಕಳೆಯುತ್ತಿದ್ದಾರೆ: ಈಶ್ವರಪ್

ಮುಂದಿನ ಸುದ್ದಿ
Show comments