ಭ್ರಷ್ಟ, ಅಪ್ರಾಮಾಣಿಕರಿಗೆ ಕಾದಿದೆ ಮಾರಿಹಬ್ಬ: ಪ್ರಧಾನಿ ಮೋದಿ ಗುಡುಗು

Webdunia
ಭಾನುವಾರ, 25 ಡಿಸೆಂಬರ್ 2016 (14:28 IST)
ಭ್ರಷ್ಟರು ಮತ್ತು ಅಪ್ರಾಮಾಣಿಕರಿಗೆ ಡಿಸೆಂಬರ್ 30ರ ನಂತರ ಕಾದಿದೆ ಮಾರಿಹಬ್ಬ ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಎಚ್ಚರಿಕೆಯ ಸಂದೇಶ ರವಾನಿಸಿದ್ದಾರೆ.
 
ಬಾಂದ್ರಾ-ಕುರ್ಲಾ ಕಾಂಪ್ಲೆಕ್ಸ್‌ನಲ್ಲಿ ಆಯೋಜಿಸಲಾದ ಸಭೆಯಲ್ಲಿ ಮಾತನಾಡಿದ ಮೋದಿ, ನೋಟು ನಿಷೇಧ ಬಿಕ್ಕಟ್ಟು ಅಂತ್ಯವಾಗಲು ದೇಶದ ಜನತೆಗೆ 50 ದಿನದ ಸಮಯ ಕೇಳಿದ್ದೇನೆ. ದೇಶದ ಜನತೆ ನನಗೆ ಬೆಂಬಲ ನೀಡಿದ್ದಾರೆ ಎಂದು ಸಂತಸ ವ್ಯಕ್ತಪಡಿಸಿದರು. 
 
ಪ್ರಾಮಾಣಿಕರಾಗಿರುವ ಜನರ ಸಂಕಷ್ಟಗಳು ನಿಧಾನವಾಗಿ ಅಂತ್ಯಗೊಳ್ಳಲಿವೆ. ಡಿಸೆಂಬರ್ 30 ರವರೆಗೆ ಬ್ಯಾಂಕ್‌ಗಳಲ್ಲಿ ಹಳೆಯ 500 ಮತ್ತು 1000 ನೋಟುಗಳನ್ನು ಜಮ ಮಾಡಬಹುದಾಗಿದೆ ಎಂದರು.
 
ದೇಶದ ಜನತೆ ಭ್ರಷ್ಟಾಚಾರ ಮತ್ತು ಕಪ್ಪು ಹಣವನ್ನು ಸಹಿಸುವುದಿಲ್ಲ. ಕೆಲವರು ಕಪ್ಪುಹಣದ ಪರವಾಗಿದ್ದು ಇಲ್ಲ ಸಲ್ಲದ ವದಂತಿಗಳನ್ನು ಹರಡಿಸುತ್ತಿದ್ದಾರೆ. ಆದರೆ, ಭ್ರಷ್ಟಾಚಾರಿಗಳನ್ನು ಮಟ್ಟಹಾಕುವವರೆಗೆ ಹೋರಾಟ ನಿಲ್ಲದು ಎಂದು ಘೋಷಿಸಿದರು.
 
ಕೆಲವರು ಬ್ಯಾಂಕ್ ಅಧಿಕಾರಿಗಳ ಮೇಲೆ ಪ್ರಭಾವ ಬೀರಿ ಕಪ್ಪು ಹಣವನ್ನು ಬದಲಿಸಬಹುದು ಎಂದು ಭಾವಿಸಿದ್ದರು. ಅಂತಹ ಪ್ರಭಾವಿಗಳಿಗೆ ಬೆಂಬಲ ನೀಡಿದ ಅಧಿಕಾರಿಗಳು ಕೂಡಾ ಸಂಕಷ್ಟ ಬಲೆಯೊಳಗೆ ಬಿದ್ದಿದ್ದಾರೆ ಎಂದರು. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸುಪ್ರೀಂ ಚಾಟಿ ಬೆನ್ನಲ್ಲೇ ಟ್ರಂಪ್‌ ಹೊಸ ವರಸೆ: ಭಾರತ ಸೇರಿ ಎಲ್ಲಾ ದೇಶಗಳಿಗೆ ಹೆಚ್ಚುವರಿ ಸುಂಕ ಸಮರ

ಸ್ನೇಹಮಯಿ ಕೃಷ್ಣಗೆ ನಕಲಿ ಆಡಿಯೋ ನೀಡಿದ್ದ ವ್ಯಕ್ತಿಗೆ ಬಂಧನ ಭಾಗ್ಯ

23 ಗಂಟೆಗಳ ವಿಚಾರಣೆಗೆ ಒಳಪಡಿಸುತ್ತಿದ್ದ ಹಾಗೇ ಶಾಲಿನಿ ರಜನೀಶ್ ವಿರುದ್ಧ ಉಲ್ಟಾ ಹೊಡೆದ ಸ್ನೇಹಮಯಿ ಕೃಷ್ಣ

ಸಿಎಂ ಕುರ್ಚಿಗಾಗಿ ಹೆಚ್ಚಿದ ಗುದ್ದಾಟ: ಕುತೂಹಲ ಮೂಡಿಸಿದ ಡಿಸಿಎಂ ಆಪ್ತ ಶಾಸಕನ ಹೇಳಿಕೆ

ಮುಂದಿನ ತಿಂಗಳೊಳಗೆ ದೇಶದಲ್ಲಿ ನಕ್ಸಲಿಸಂ ಅಂತ್ಯ; ಅಮಿತ್‌ ಶಾ

ಮುಂದಿನ ಸುದ್ದಿ
Show comments