Webdunia - Bharat's app for daily news and videos

Install App

ಭ್ರಷ್ಟಾಚಾರವಾ? ನನ್ನ ಕುಟುಂಬದವರು ಅಮಾಯಕರು ಎಂದ ಲಾಲೂ ಯಾದವ್

Webdunia
ಭಾನುವಾರ, 30 ಜುಲೈ 2017 (08:43 IST)
ಪಾಟ್ನಾ: ಬಿಹಾರದಲ್ಲಿ ಆರ್ ಜೆಡಿ ಜತೆಗಿನ ಮೈತ್ರಿ ಸರ್ಕಾರಕ್ಕೆ ಎಳ್ಳು ನೀರು ಬಿಟ್ಟು ಬಿಜೆಪಿ ಜತೆ ಸರ್ಕಾರ ರಚಿಸಿರುವ ಜೆಡಿಯು ಅಧ್ಯಕ್ಷ ಸಿಎಂ ನಿತೀಶ್ ಕುಮಾರ್ ವಿರುದ್ಧ ಲಾಲೂ ಪ್ರಸಾದ್ ಯಾದವ್ ಗುಡುಗಿದ್ದಾರೆ.


ನಿತೀಶ್ ಆರ್ ಜೆಡಿಗೆ ಮೋಸ ಮಾಡಿದರು ಎಂದಿರುವ ಲಾಲೂ ಕೋಮುವಾದಿ ಬಿಜೆಪಿಯೊಂದಿಗೆ ಸೇರಿಕೊಂಡು ನಿತೀಶ್ ನಮಗೆ ಮಾತ್ರವಲ್ಲ, ಬಿಹಾರ ಜನತೆಗೇ ಮೋಸ ಮಾಡಿದ್ದಾರೆ ಎಂದು ಗುಡುಗಿದ್ದಾರೆ.

ಇನ್ನೊಂದೆಡೆ ತಮ್ಮ ಪುತ್ರ ಮತ್ತು ಕುಟುಂಬದವರ ಮೇಲಿರುವ ಭ್ರಷ್ಟಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿರುವ ಲಾಲೂ ‘ಭ್ರಷ್ಟಾಚಾರವೇ? ಯಾರು ಭ್ರಷ್ಟರು? ಇದೆಲ್ಲಾ ಬಿಜೆಪಿಯ ಮೋಸ. ನಮ್ಮ ಕುಟುಂಬದವರು ಯಾವುದೇ ಅಕ್ರಮದಲ್ಲಿ ತೊಡಗಿಲ್ಲ. ನಾವು ಅಮಾಯಕರು. ಈಗ ನಿತೀಶ್ ಗೆದ್ದಿರಬಹುದು. ಆದರೆ ಅಂತಿಮ ಗೆಲುವು ನಮ್ಮದೇ’ ಎಂದಿದ್ದಾರೆ.

ಇದನ್ನೂ ಓದಿ.. ಗಾಲೆಯಲ್ಲಿ ಗೆಲುವು ಸಾಧಿಸಿದರೂ ನಾಯಕ ಕೊಹ್ಲಿಗೆ ತಪ್ಪದ ತಲೆನೋವು
 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಇಂಜೆಕ್ಷನ್ ಕೊಡಲು ಗೊತ್ತಿರುವ ಕೆ ಸುಧಾಕರ್‌ಗೆ ದುಡ್ಡು ಹೊಡೆಯುವುದು ಗೊತ್ತು: ಚಲುವರಾಯಸ್ವಾಮಿ ವ್ಯಂಗ್ಯ

ಮಾಲೆಗಾಂವ್ ಸ್ಫೋಟ ಪ್ರಕರಣ: ಸೋನಿಯಾ, ರಾಹುಲ್ ಸೇರಿದಂತೆ ಕೈ ನಾಯಕರು ಕ್ಷಮೆಯಾಚಿಸಬೇಕು

ಟ್ರಂಪ್ ಭಾರತವನ್ನು ತೆಗಳಿದರೆ ರಾಹುಲ್ ಗೆ ಖುಷಿಯಂತೆ: ಈತ ದೇಶದಲ್ಲಿರುವುದು ದೌರ್ಭಾಗ್ಯ ಎಂದ ತೇಜಸ್ವಿ ಸೂರ್ಯ

ಮೋದಿ, ಹಣಕಾಸು ಸಚಿವರನ್ನು ಬಿಟ್ರೆ ಭಾರತದ ಆರ್ಥಿಕತೆ ಸತ್ತಿದೆ ಎಂದು ಜಗತ್ತಿಗೆ ಗೊತ್ತು: ರಾಹುಲ್ ಗಾಂಧಿ

ಮಹದೇವಪುರ, ರಾಜಾಜಿನಗರದಲ್ಲಿ ಮತಗಳ್ಳತನದ ಬಗ್ಗೆ ರಾಹುಲ್ ಗಾಂಧಿಯಲ್ಲಿ ಸಾಕ್ಷಿಯಿದೆ: ಸಿದ್ದರಾಮಯ್ಯ

ಮುಂದಿನ ಸುದ್ದಿ
Show comments