Webdunia - Bharat's app for daily news and videos

Install App

ಬಿಜೆಪಿ ಸರ್ಕಾರದ ಅವಧಿಯಲ್ಲಿ ಹೆಚ್ಚಾಗಿರುವ ಭ್ರಷ್ಟಾಚಾರ– ಉತ್ತರಪ್ರದೇಶ ಸಚಿವ

Webdunia
ಬುಧವಾರ, 31 ಜನವರಿ 2018 (15:54 IST)
ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ನೇತೃತ್ವದ ಬಿಜೆಪಿ ಸರ್ಕಾರದಲ್ಲಿ ಭ್ರಷ್ಟಾಚಾರ ಹೆಚ್ಚಾಗಿದೆ ಎಂದು ಉತ್ತರ ಪ್ರದೇಶದ ಸಚಿವ ಓಂ ಪ್ರಕಾಶ್ ರಾಜ್‌ಭರ್ ಆರೋಪಿಸಿದ್ದಾರೆ.
 
ಆಡಳಿತಾರೂಢ ಮಿತ್ರ ಪಕ್ಷ ಸುಹೆಲ್‌ದೇವ್ ಭಾರತೀಯ ಸಮಾಜ ಪಕ್ಷದ (ಎಸ್‌ಬಿಎಸ್‌ಪಿ) ಮುಖ್ಯಸ್ಥರೂ ಆಗಿರುವ ಸಚಿವ, ಸಮಾಜವಾದಿ ಪಕ್ಷ ಮತ್ತು ಬಹುಜನ ಸಮಾಜ ಪಕ್ಷದ ಸರ್ಕಾರಗಳಿಗೆ ಹೋಲಿಸಿದರೆ ಈಗಿನ ಬಿಜೆಪಿ ಸರ್ಕಾರದಲ್ಲಿ ಹೆಚ್ಚು ಭ್ರಷ್ಟಾಚಾರ ನಡೆಯುತ್ತಿದೆ ಎಂದು ಹೇಳಿದ್ದಾರೆ.
 
ಈ ಬಗ್ಗೆ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರ ಜತೆ ಚರ್ಚಿಸಿದ್ದೇನೆ ಎಂದು ಹೇಳಿರುವ ಸಚಿವ ಕಾಸ್‌ಗಂಜ್‌ನಲ್ಲಿ ನಡೆದ ಹಿಂಸಾಚಾರಕ್ಕೆ ರಾಜ್‌ಭರ್  ಮರುಕ ವ್ಯಕ್ತಪಡಿಸಿದ್ದಾರೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಜಿಲ್ಲಾಡಳಿತ ಭವನ ಸ್ಫೋಟಿಸುವುದಾಗಿ ಬಾಂಬ್ ಬೆದರಿಕೆ: ಮರದ ಅಡಿಯಲ್ಲಿ ಜಿಲ್ಲಾಧಿಕಾರಿ ಕರ್ತವ್ಯ

ಶಾಸಕ ಸ್ಥಾನಕ್ಕೆ ಗುಡ್‌ಬೈ ಹೇಳಿ ಯತ್ನಾಳ್‌ಗೆ ಪಂಥಾಹ್ವಾನ ನೀಡಿದ ಸಚಿವ ಶಿವಾನಂದ ಪಾಟೀಲ

India Pakistan: ಭಯೋತ್ಪಾದಕರ ಜೊತೆ ಲಿಂಕ್ ಇತ್ತು, ಈಗ ನಾವು ಅದೆಲ್ಲಾ ಮಾಡ್ತಿಲ್ಲ ಎಂದ ಪಾಕಿಸ್ತಾನಿ ನಾಯಕ ಬಿಲಾವಲ್ ಭುಟ್ಟೋ

Karnataka SSLC Exam result 2025: ಎಸ್ಎಸ್ಎಲ್ ಸಿ ಪರೀಕ್ಷೆ ಫಲಿತಾಂಶ ಪ್ರಕಟ, ಹುಡುಗಿಯರೇ ಫಸ್ಟ್

Mangaluru Suhas Shetty: ಕಾಂಗ್ರೆಸ್ ಸರಕಾರದ ಧೋರಣೆಯೇ ಹಿಂದೂಗಳ ಹತ್ಯೆಗೆ ಕಾರಣ: ಬಿ.ವೈ.ವಿಜಯೇಂದ್ರ

ಮುಂದಿನ ಸುದ್ದಿ
Show comments