Webdunia - Bharat's app for daily news and videos

Install App

ಮಗನಿಗೆ ಮಕ್ಕಳಾಗಲಿಲ್ಲವೆಂದು ಜೀವಕೊನೆಗಾಣಿಸಿದ ದಂಪತಿ

Webdunia
ಮಂಗಳವಾರ, 22 ಸೆಪ್ಟಂಬರ್ 2020 (10:12 IST)
ನವದೆಹಲಿ: ಮಗನಿಗೆ ಮದುವೆಯಾಗಿ 9 ವರ್ಷ ಕಳೆದರೂ ಮಕ್ಕಳಾಗಲಿಲ್ಲವೆಂಬ ಕೊರಗಿನಲ್ಲಿ ಹಿರಿಯ ದಂಪತಿ ವಿಷಪ್ರಾಷನ ಮಾಡಿ ಸಾವನ್ನಪ್ಪಿದ ಘಟನೆ ದೆಹಲಿಯಲ್ಲಿ ನಡೆದಿದೆ.

 
ಮಗನಿಗೆ ಮಕ್ಕಳಾಗಲಿಲ್ಲವೆಂಬ ಕೊರಗಿನಿಂದ ಇಬ್ಬರೂ ಖಿನ್ನರಾಗಿದ್ದರು ಎನ್ನಲಾಗಿದೆ. ಮಕ್ಕಳ ವಿಚಾರಕ್ಕೆ ಸಂಬಂಧಿಸಿದಂತೆ ದಂಪತಿ ಮಗನ ಜತೆ ಕಿತ್ತಾಟವಾಡಿದ್ದರು. ಬಳಿಕ ಪ್ರತ್ಯೇಕವಾಗಿ ವಾಸಿಸಲು ಆರಂಭಿಸಿದ್ದರು ಎನ್ನಲಾಗಿದೆ. ಇದೇ ವಿಚಾರವಾಗಿ ಮನನೊಂದು ಈ ಕೃತ್ಯವೆಸಗಿದ್ದಾರೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments