Webdunia - Bharat's app for daily news and videos

Install App

ಮಗಳನ್ನು ಕೊಂದು ತಾವೂ ನೇಣಿಗೆ ಶರಣಾದ ದಂಪತಿ

Webdunia
ಮಂಗಳವಾರ, 3 ಮಾರ್ಚ್ 2020 (10:02 IST)
ಥಾಣೆ: ನಾಲ್ಕು ವರ್ಷದ ಮುಗ್ಧ ಮಗಳನ್ನು ಕೊಂದು ದಂಪತಿ ತಾವೂ ನೇಣಿಗೆ ಶರಣಾದ ಘಟನೆ ಥಾಣೆಯಲ್ಲಿ ನಡೆದಿದೆ. ಆಸ್ತಿ ಕಲಹಕ್ಕೆ ಸಂಬಂಧಿಸಿದಂತೆ ದಂಪತಿ ಈ ಕೃತ್ಯವೆಸಗಿದ್ದಾರೆ.


ತಮ್ಮ 10 ಎಕರೆ ಜಮೀನಿನ ವಿವಾದ ಸಂಬಂಧ ಹಲವು ಮಂದಿ ಕಳೆದ ಕೆಲವು ದಿನಗಳಿಂದ ಕಿರುಕುಳ ನೀಡುತ್ತಿದ್ದರು. ಈ ಕಾರಣಕ್ಕೆ ಬೇಸತ್ತು ಜೀವ ಕೊನೆಗಾಣಿಸುತ್ತಿರುವುದಾಗಿ ದಂಪತಿ ಸಾವಿಗೆ ಮುನ್ನ ಸಹೋದರನಿಗೆ ವ್ಯಾಟ್ಸಪ್ ಮಾಡಿದ್ದರು.

ಈ ಸಂಬಂಧ ಕಿರುಕುಳ ನೀಡುತ್ತಿದ್ದ 13 ಮಂದಿಯನ್ನು ಪೊಲೀಸರು ವಿಚಾರಣೆಗೊಳಪಡಿಸಿದ್ದಾರೆ. ಮೃತದೇಹಗಳನ್ನು ಪೋಸ್ಟ್ ಮಾರ್ಟಂಗೆ ಕಳುಹಿಸಲಾಗಿದೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments