Webdunia - Bharat's app for daily news and videos

Install App

ಕುಂಭಮೇಳಕ್ಕೆ ಬಂದು ಚಿಕನ್ ತಯಾರಿಸಿದ ದಂಪತಿ: ಟೆಂಟ್ ಕಿತ್ತು ಬಿಸಾಕಿದ ಸಾಧುಗಳು ವಿಡಿಯೋ

Krishnaveni K
ಭಾನುವಾರ, 2 ಫೆಬ್ರವರಿ 2025 (10:10 IST)
ಪ್ರಯಾಗ್ ರಾಜ್: ಪವಿತ್ರ ಕುಂಭಮೇಳಕ್ಕೆ ಬಂದು ಚಿಕನ್ ತಯಾರಿಸಿದ ದಂಪತಿಯ ಟೆಂಟ್ ಕಿತ್ತು ಬಿಸಾಕಿ ಸಾಧುಗಳು ಆಕ್ರೋಶ ವ್ಯಕ್ತಪಡಿಸಿದ ವಿಡಿಯೋ ಈಗ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

ಮಹಾಕುಂಭಮೇಳ ಎನ್ನುವುದು ಹಿಂದೂಗಳ ಪವಿತ್ರ ಉತ್ಸವವಾಗಿದೆ. ಇಲ್ಲಿ ಮಾಂಸಾಹಾರ ನಿಷೇಧಿಸಲಾಗಿದೆ. ಅಲ್ಲದೆ, ಮದ್ಯ, ಸಿಗರೇಟು ಅಂತಹ ಉತ್ಪನ್ನಗಳಿಗೂ ಅವಕಾಶವಿಲ್ಲ. ಆದರೆ ಇಂತಹ ಪ್ರದೇಶದಲ್ಲಿ ಚಿಕನ್ ಬೇಯಿಸಿ ದಂಪತಿಯೊಂದು ಅಪಚಾರವೆಸಗಿದೆ.

ಇದು ಸಾಧುಗಳ ಆಕ್ರೋಶಕ್ಕೆ ಗುರಿಯಾಗಿದೆ. ಟೆಂಟ್ ಹಾಕಿಕೊಂಡು ಚಿಕನ್ ಬೇಯಿಸಿದ ದಂಪತಿಯನ್ನು ಸಾಧುಗಳು ತರಾಟೆಗೆ ತೆಗೆದುಕೊಂಡಿದ್ದಾರೆ. ಅಷ್ಟೇ ಅಲ್ಲದೆ, ಅವರ ಟೆಂಟ್ ಕಿತ್ತು ಹಾಕಿ ಆಹಾರ ಪದಾರ್ಥವನ್ನೂ ಚೆಲ್ಲಿದ್ದಾರೆ.

ಅಲ್ಲದೆ ಇಂತಹ ಅಪಚಾರವೆಸಗಿದ ದಂಪತಿಯನ್ನು ಸಾಧುಗಳು ಅಲ್ಲಿಂದ ಓಡಿಸಿದ್ದಾರೆ. ಈ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದ್ದು, ನೆಟ್ಟಿಗರೂ ದಂಪತಿಯ ಕೆಲಸಕ್ಕೆ ಫುಲ್ ಗರಂ ಆಗಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕರ್ನಾಟಕ ಸ್ವರಾಜ್ಯ ಪಕ್ಷ ಸೇರಿದಂತೆ ದೇಶದ 334 ರಾಜಕೀಯ ಪಕ್ಷಗಳಿಗೆ ಚುನಾವಣಾ ಆಯೋಗ ಬಿಗ್‌ ಶಾಕ್‌

ರಾಜ್ಯ ರಾಜಧಾನಿಯಲ್ಲಿ ಯೆಲ್ಲೋ ಅಲರ್ಟ್ ಘೋಷಣೆ: ಮುಂದಿನ 48 ಗಂಟೆ ಭಾರೀ ಮಳೆಯ ಮುನ್ಸೂಚನೆ

ಪ್ರಧಾನಿ ಮೋದಿಯನ್ನು ಹೂಗುಚ್ಛ ನೀಡಿ ಬರಮಾಡಿಕೊಂಡ ಸಿಎಂ ಸಿದ್ದರಾಮಯ್ಯ, ರಾಜ್ಯಪಾಲ ಗೆಹಲೋಟ್

ಬೆಂಗಳೂರು- ಬೆಳಗಾವಿ ವಂದೇ ಭಾರತ್‌ಗೆ ಕೆಲವೇ ಕ್ಷಣಗಳಲ್ಲಿ ಮೋದಿ ಗ್ರೀನ್‌ಸಿಗ್ನಲ್‌: ವೇಳಾಪಟ್ಟಿ ಹೀಗಿದೆ

ಇಂದು ಮೋದಿ ಕರ್ನಾಟಕಕ್ಕೆ ಆಗಮನ: ಹಸಿರು ಮಾರ್ಗದ ಪ್ರಯಾಣಿಕರಿಗೆ ಬಿಗ್‌ ಶಾಕ್

ಮುಂದಿನ ಸುದ್ದಿ
Show comments