Webdunia - Bharat's app for daily news and videos

Install App

ಸುಬ್ರಮಣಿಯನ್ ಸ್ವಾಮಿಗೆ ಕೋರ್ಟ್ ಗಡುವು !

Webdunia
ಗುರುವಾರ, 15 ಸೆಪ್ಟಂಬರ್ 2022 (08:46 IST)
ನವದೆಹಲಿ : ಬಿಜೆಪಿ ನಾಯಕ ಸುಬ್ರಮಣಿಯಂ ಸ್ವಾಮಿ ಅವರು ರಾಜ್ಯಸಭಾ ಸದಸ್ಯರಾಗಿದ್ದ ಸಂದರ್ಭದಲ್ಲಿ ಸರ್ಕಾರದಿಂದ ನೀಡಲಾಗಿದ್ದ ಬಂಗಲೆಯನ್ನು 6 ವಾರದೊಳಗೆ ವಾಪಸ್ ನೀಡುವಂತೆ ದೆಹಲಿ ಹೈಕೋರ್ಟ್ ತಿಳಿಸಿದೆ.

ಏಕಸದಸ್ಯ ನ್ಯಾಯಮೂರ್ತಿ ಯಶವಂತ್ ವರ್ಮಾ ಅವರು ಈ ಆದೇಶವನ್ನು ಹೊರಡಿಸಿದ್ದಾರೆ. ನನಗೆ ಜೀವ ಬೆದರಿಕೆಯಿದೆ. ಹೀಗಾಗಿ ಜನವರಿ 2016ರಿಂದ ವಾಸಿಸುತ್ತಿದ್ದ ಬಂಗಲೆಯನ್ನು ಮರುಹಂಚಿಕೆ ಮಾಡಿ ಎಂದು ಕೋರಿದ್ದ ಸುಬ್ರಮಣಿಯಂ ಸ್ವಾಮಿ ಮನವಿಯನ್ನು ದೆಹಲಿ ಹೈಕೋರ್ಟ್ ತಿರಸ್ಕರಿಸಿದೆ.

ಈ ಬಂಗಲೆಯನ್ನು 5 ವರ್ಷಕ್ಕೆ ನೀಡಲಾಗಿದೆ. ಈಗಾಗಲೇ ಅವಧಿಯು ಮುಕ್ತಾಯಗೊಂಡಿದೆ. ಝಡ್ ವರ್ಗದ ಭದ್ರತೆ ಪಡೆದವರಿಗೆ ವಸತಿ ಸೌಕರ್ಯವನ್ನು ಕಡ್ಡಾಯಗೊಳಿಸುವ ಯಾವುದೇ ದಾಖಲೆಯನ್ನು ನ್ಯಾಯಾಲಯಕ್ಕೆ ತೋರಿಸಲಾಗಿಲ್ಲ ಎಂದು ತಿಳಿಸಿದೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments