Webdunia - Bharat's app for daily news and videos

Install App

ಪ್ರಧಾನಿ ಮೋದಿ ವಿರುದ್ಧ ಅವಹೇಳನಕಾರಿ ಹೇಳಿಕೆ: ಕೇಜ್ರಿವಾಲ್ ವಿರುದ್ಧದ ಕೇಸ್ ವಜಾಗೊಳಿಸಿದ ಕೋರ್ಟ್

Webdunia
ಮಂಗಳವಾರ, 31 ಮೇ 2016 (17:20 IST)
ಪ್ರಧಾನಮಂತ್ರಿ ನರೇಂದ್ರ ಮೋದಿ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದಾರೆ ಎಂದು ಆರೋಪಿಸಿ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ವಿರುದ್ಧದ ಕ್ರಿಮಿನಲ್ ದೂರನ್ನು ವಜಾಗೊಳಿಸಿದೆ. 
 
ದೂರುದಾರ ವಕೀಲರಾದ ಪ್ರದೀಪ್ ದ್ವಿವೇದಿ, ಪ್ರಧಾನಿ ಮೋದಿ ವಿರುದ್ಧ ದ್ವೇಷ ಬೆಳೆಯುವಂತಹ ಅವಹೇಳನಕಾರಿ ಹೇಳಿಕೆ ನೀಡಿದ್ದರಿಂದ ಕೇಜ್ರಿವಾಲ್ ವಿರುದ್ಧ ಮಾನನಷ್ಟ ಮೊಕದ್ದಮೆ ದಾಖಲಿಸಿ ಅವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ದೂರು ದಾಖಲಿಸಿದ್ದರು.
 
ಕಳೆದ ವರ್ಷದ ಡಿಸೆಂಬರ್ ತಿಂಗಳಲ್ಲಿ ಕೇಜ್ರಿವಾಲ್ ಟ್ವೀಟ್ ಮಾಡಿ, ಪ್ರಧಾನಿ ಮೋದಿಯವರ ಕುಮ್ಮಕ್ಕಿನ ಮೇರೆಗೆ ಸಿಬಿಐ ಕಾನೂನುಬಾಹಿರವಾಗಿ ಸಿಎಂ ಕಚೇರಿ ಮೇಲೆ ದಾಳಿ ನಡೆಸಿದೆ. ಪ್ರಧಾನಿಯೊಬ್ಬ ಹೇಡಿ, ಮಾನಸಿಕ ಅಸ್ವಸ್ಥ ಎಂದು ಕಿಡಿಕಾರಿದ್ದರು. 
 
ಪ್ರಧಾನಿ ಮೋದಿ ರಾಜಕೀಯವಾಗಿ ನನ್ನನ್ನು ತಡೆಯಲು ಸಾಧ್ಯವಾಗದಿರುವ ಹಿನ್ನೆಲೆಯಲ್ಲಿ ತಮ್ಮ ಹೇಡಿತನ ಪ್ರದರ್ಶಿಸುತ್ತಿದ್ದಾರೆ ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಟ್ವೀಟ್ ಮಾಡಿದ್ದರು.

ವೆಬ್‌ದುನಿಯಾ ಮೊಬೈಲ್ ಆಪ್ (ಡೌನ್‌ಲೋಡ್) ಮಾಡಿಕೊಂಡು ತಾಜಾ ಸುದ್ದಿಗಳನ್ನು ಪಡೆಯಿರಿ.

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬಿ.ಆರ್ ಪಾಟೀಲ್ ಸತ್ಯವನ್ನೇ ಹೇಳಿದ್ದಾರೆ : ವಿಜಯೇಂದ್ರ

ಇರಾನ್ ಮೇಲೆ ಅಮೆರಿಕೆ ಏರ್‌ಸ್ಟ್ರೈಕ್‌‌: ಡೊನಾಲ್ಡ್ ಟ್ರಂಪ್ ಗಂಡೆದೆಯನ್ನು ಕೊಂಡಾಡಿದ ಇಸ್ರೇಲ್ ಪ್ರಧಾನಿ

ಪಹಲ್ಗಾಮ್‌ ದಾಳಿ: ಪಾಕ್‌ ಉಗ್ರರಿಗೆ ಆಶ್ರಯ ನೀಡಿದ್ದ ಇಬ್ಬರು ಅರೆಸ್ಟ್‌

ಸ್ಟೇಟ್ ಸ್ಪಾನ್ಸರ್ ಕರಪ್ಷನ್‌ಗೆ ರಾಜ್ಯದ ಕಾಂಗ್ರೆಸ್‌ ಸರ್ಕಾರವೇ ಉತ್ತೇಜನ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಆರೋಪ

ಸ್ನೇಹಿತರೊಂದಿಗೆ ತೋಟದ ಮನೆಗೆ ಪಾರ್ಟಿಗೆ ತೆರಳಿದ್ದ ಯುವಕರಿಬ್ಬರು ಕೃಷಿಹೊಂಡದಲ್ಲಿ ಜಲಸಮಾಧಿ

ಮುಂದಿನ ಸುದ್ದಿ
Show comments