Webdunia - Bharat's app for daily news and videos

Install App

4 ವರ್ಷದ ಹಿಂದಿನ ಮಾನಭಂಗ ಕೇಸ್; ತಪ್ಪಿತಸ್ಥನಿಗೆ ಶಿಕ್ಷೆ ವಿಧಿಸಿದ ಕೋರ್ಟ್

Webdunia
ಗುರುವಾರ, 29 ಏಪ್ರಿಲ್ 2021 (06:46 IST)
ಶಿಮ್ಲಾ : 4 ವರ್ಷಗಳ ಹಿಂದೆ ಕೋಟ್ಟೈ ‍ಪಟ್ಟಣದಲ್ಲಿ 16 ವರ್ಷದ ಹುಡುಗಿಯ ಮೇಲೆ ಮಾನಭಂಗ ಎಸಗಿ ಕೊಲೆ ಮಾಡಿದ ಪ್ರಕರಣದಲ್ಲಿ 27 ವರ್ಷದ ಮರ ಕಡಿಯುವವನು ಕೋರ್ಟ್  ತಪ್ಪಿತಸ್ಥನೆಂದು ಪರಿಗಣಿಸಿ ಬುಧವಾರ ಶಿಕ್ಷೆ ವಿಧಿಸಿದೆ.

ಹತ್ತನೇ ತರಗತಿಯ ವಿದ್ಯಾರ್ಥಿನಿ ಶಾಲೆಯಿಂದ ಮರಳುತ್ತಿದ್ದಾಗ ನಾಪತ್ತೆಯಾಗಿದ್ದಳು. ಬಳಿಕ ಅವಳ ಶವ ಬೆತ್ತಲೆಯ ಸ್ಥಿತಿಯಲ್ಲಿ ಕಚ್ಚಿದ ಗಾಯಗಳ ಗುರುತಿನಲ್ಲಿ ಕಾಡಿನಲ್ಲಿ ಕಂಡುಬಂದಿತ್ತು. ಈ ಬಗ್ಗೆ ಕೇಸ್ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸಿದ್ದಾರೆ.

ಇದೀಗ ತನಿಖೆಯಲ್ಲಿ  ಪೊಲೀಸರು ಆರೋಪಿಯನ್ನು ಬಂಧಿಸಿ ಕೋರ್ಟ್ ಗೆ ಒಪ್ಪಿಸಿದ್ದಾರೆ. ಕೋರ್ಟ್ ವಿಚಾರಣೆ ನಡೆಸಿ ಮರ ಕಡಿಯುವವನು ತಪ್ಪಿತಸ್ಥನೆಂದು ಘೋಷಿಸಿದೆ ಮತ್ತು ಮೇ11ಕ್ಕೆ ಶಿಕ್ಷೆಯನ್ನು ಘೋಷಿಸುವುದಾಗಿ ತಿಳಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮೈಸೂರಿಗೆ ಬೀಗರೂಟಕ್ಕೆ ಬರಕ್ಕಾಗುತ್ತೆ, ಸಿಗಂದೂರಿಗೆ ಬರಕ್ಕಾಗಲ್ವಾ: ಸಿಎಂಗೆ ಪ್ರತಾಪ್ ಸಿಂಹ ಗುದ್ದು

ನಿಮಿಷಾ ಪ್ರಿಯಾಗೆ ಕ್ಷಮೆಯೇ ಇಲ್ಲ, ಪರಿಹಾರ ಹಣವೂ ಬೇಡ ಎಂದ ಯೆಮನ್ ಕುಟುಂಬ

Arecanut price: ಅಡಿಕೆ, ಕಾಳುಮೆಣಸು ಇಂದಿನ ಮಾರುಕಟ್ಟೆ ದರ ಹೇಗಿದೆ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

40 ವರ್ಷ ಮೇಲ್ಪಟ್ಟವರು ಹೃದಯಾಘಾತವಾಗದಂತೆ ಈ ಟಿಪ್ಸ್ ಪಾಲಿಸಿ: ಡಾ ದೇವಿಪ್ರಸಾದ್ ಶೆಟ್ಟಿ

ಮುಂದಿನ ಸುದ್ದಿ
Show comments