Webdunia - Bharat's app for daily news and videos

Install App

ಕೇಂದ್ರ ಸಚಿವ ಬಾಬುಲ್ ಸುಪ್ರಿಯೋಗೆ ಬಂಧನ ವಾರಂಟ್

Webdunia
ಶುಕ್ರವಾರ, 10 ಮಾರ್ಚ್ 2017 (18:26 IST)
ಪ್ರಕರಣದ ವಿಚಾರಣೆಗೆ ಸಂಬಂಧಿಸಿದಂತೆ ನ್ಯಾಯಾಲಯಕ್ಕೆ ಹಾಜರಾಗದ ಹಿನ್ನೆಲೆಯಲ್ಲಿ ಕೇಂದ್ರ ಬೃಹತ್ ಕೈಗಾರಿಕೆ ಇಲಾಖೆ ರಾಜ್ಯ ಸಚಿವ ಬಾಬುಲ್ ಸುಪ್ರಿಯೋಗೆ ಕೋರ್ಟ್ ಬಂಧನ ವಾರಂಟ್ ಜಾರಿಗೊಳಿಸಿದೆ.
 
ತೃಣಮೂಲ ಕಾಂಗ್ರೆಸ್ ಪಕ್ಷದ ಕರೀಂಪುರ್ ವಿಧಾನಸಭಾ ಕ್ಷೇತ್ರದ ಶಾಸಕಿ ಮಹುವಾ ಮೊಹಿತ್ರಾ, ಟಿವಿಯಲ್ಲಿ ಪ್ರಸಾರವಾಗಿದ್ದ ದೃಶ್ಯಗಳ ವಿಡಿಯೋ ಅಲಿಪೊರಾ ನ್ಯಾಯಾಲಯಕ್ಕೆ ಒಪ್ಪಿಸಿ, 20017 ಜನವರಿ 4 ರಂದು ಕೋರ್ಟ್‌ನಲ್ಲಿ ದೂರು ದಾಖಲಿಸಿದ್ದರು.
 
ಟಿವಿ ಚಾನೆಲ್ಲೊಂದಕ್ಕೆ ನೀಡಿದ ಸಂದರ್ಶನದಲ್ಲಿ ಕೇಂದ್ರ ಸಚಿವ ಸುಪ್ರಿಯೋ, ಟಿಎಂಸಿ ಶಾಸಕಿ ಮಹುವಾ ಮೊಹಿತ್ರಾರನ್ನು ತಂಪು ಪಾನೀಯಕ್ಕೆ ಹೋಲಿಸಿ ವ್ಯಂಗ್ಯವಾಡಿದ್ದರು.
   
ಅಲಿಪೊರಾ ನ್ಯಾಯಾಲಯ ಮೂರು ಬಾರಿ ಸುಪ್ರಿಯೋಗೆ ಸಮನ್ಸ್ ಜಾರಿಗೊಳಿಸಿದ್ದರು ಕೋರ್ಟ್‌ಗೆ ಹಾಜರಾಗಿರಲಿಲ್ಲ. ಇದರಿಂದ ಕೋರ್ಟ್ ಸಚಿವರ ವಿರುದ್ಧ ಬಂಧನ ವಾರಂಟ್ ಜಾರಿಗೊಳಿಸಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments