Webdunia - Bharat's app for daily news and videos

Install App

ಸಿಂಗಾಪುರ್ ನಲ್ಲಿ ಮತ್ತೆ ಒಂದು ತಿಂಗಳು ಲಾಕ್ ಡೌನ್: ನಮಗೂ ಇದೇ ಗತಿಯೇ?

Webdunia
ಶನಿವಾರ, 4 ಏಪ್ರಿಲ್ 2020 (09:44 IST)
ನವದೆಹಲಿ: ಕೊರೋನಾ ಹರಡುವಿಕೆ ತಡೆಯಲು ಸಿಂಗಾಪುರ್ ನಲ್ಲಿ ಮತ್ತೆ ಒಂದು ತಿಂಗಳ ಲಾಕ್ ಡೌನ್ ಮಾಡಲು ಅಲ್ಲಿನ ಪ್ರಧಾನಿ ಘೋಷಣೆ ಮಾಡಿದ್ದಾರೆ. ಇದೀಗ ಭಾರತದಲ್ಲೂ ಇದೇ ಗತಿಯಾಗಬಹುದೇ ಎಂಬ ಆತಂಕ ಜನರಿಗೆ ಎದುರಾಗಿದೆ.


ಒಂದು ವಾರ ಲಾಕ್ ಡೌನ್ ಹಿಂಪಡೆದಿದ್ದಾಗ ಒಂದು ಸಾವಿರ ಮಂದಿಗೆ ಹೊಸದಾಗಿ ಸೋಂಕು ತಗುಲಿತ್ತು. ಸೋಂಕಿತರ ಸಂಖ್ಯೆ ಭಾರೀ ಹೆಚ್ಚಳವಾದ ಹಿನ್ನಲೆಯಲ್ಲಿ ಲಾಕ್ ಡೌನ್ ಮುಂದುವರಿಸಲು ಸಿಂಗಾಪುರ ಸರ್ಕಾರ ನಿರ್ಧರಿಸಿದೆ.

ಇದೀಗ ಭಾರತದ ಸ್ಥಿತಿಯೂ ಇದಕ್ಕಿಂತ ಭಿನ್ನಾವೇನೂ ಅಲ್ಲ. ಜನರು ಮಾತು ಕೇಳುತ್ತಿಲ್ಲ. ಇದರಿಂದಾಗಿ ಲಾಕ್ ಡೌನ್ ಇದ್ದಾಗಲೇ ಸೋಂಕಿತರ ಸಂಖ್ಯೆ ಹೆಚ್ಚುತ್ತಿದೆ. ಹೀಗೇ ಮುಂದುವರಿದರೆ ಲಾಕ್ ಡೌನ್ ಅವಧಿ ಮುಗಿದ ಬಳಿಕ ಪರಿಸ್ಥಿತಿ ಏನಾಗಬಹುದೆಂದು ಊಹಿಸಿ. ಇದಕ್ಕಾಗಿಯೇ ಲಾಕ್ ಡೌನ್ ಬೇಗ ಮುಗಿದು ಮತ್ತೆ ಎಲ್ಲವೂ ಸಹಜ ಸ್ಥಿತಿಗೆ ಬರುವುದು ನಮ್ಮ ಕೈಯಲ್ಲೇ ಇದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Hit And Run Case: ಅಮೆರಿಕದಲ್ಲಿ ಮುಂದಿನ ತಿಂಗಳು ಪದವಿ ಪಡೆಯಬೇಕಿದ್ದ ಗುಂಟೂರು ವಿದ್ಯಾರ್ಥಿನಿ ಸಾವು

ರಸ್ತೆ ಮಧ್ಯೆಯಲ್ಲಿ ಚೇರ್ ಮೇಲೆ ಕುಳಿತು ರೀಲ್ಸ್ ಹುಚ್ಚಾಟ ಮಾಡಿದವ ಅರೆಸ್ಟ್‌

Rahul Gandhi: ರೋಹಿತ್ ವೇಮುಲಾ ಕಾಯಿದೆ ಜಾರಿಗೊಳಿಸಲು ರಾಹುಲ್ ಗಾಂಧಿ ಪತ್ರ: ಯೆಸ್ ಬಾಸ್ ಎಂದ ಸಿದ್ದರಾಮಯ್ಯ

50 ಕೋಟಿ ಅಲ್ಲ ಲಕ್ಷಕ್ಕೂ ಬೆಲೆ ಬಾಳಲ್ಲ ಸತೀಶ್‌ ಖರೀದಿಸಿದ ನಾಯಿ, ED ದಾಳಿಯಲ್ಲಿ ಅಸಲಿಯತ್ತು ಬಯಲು

60ನೇ ವರ್ಷದಲ್ಲಿ ಹಸೆಮಣೆಯೇರಿದ ಪಶ್ಚಿಮ ಬಂಗಾಳದ ಬಿಜೆಪಿ ಘಟಕದ ಮಾಜಿ ಅಧ್ಯಕ್ಷ ದಿಲೀಪ್‌ ಘೋಷ್‌

ಮುಂದಿನ ಸುದ್ದಿ
Show comments