Webdunia - Bharat's app for daily news and videos

Install App

ಸಿಂಗಾಪುರ್ ನಲ್ಲಿ ಮತ್ತೆ ಒಂದು ತಿಂಗಳು ಲಾಕ್ ಡೌನ್: ನಮಗೂ ಇದೇ ಗತಿಯೇ?

Webdunia
ಶನಿವಾರ, 4 ಏಪ್ರಿಲ್ 2020 (09:44 IST)
ನವದೆಹಲಿ: ಕೊರೋನಾ ಹರಡುವಿಕೆ ತಡೆಯಲು ಸಿಂಗಾಪುರ್ ನಲ್ಲಿ ಮತ್ತೆ ಒಂದು ತಿಂಗಳ ಲಾಕ್ ಡೌನ್ ಮಾಡಲು ಅಲ್ಲಿನ ಪ್ರಧಾನಿ ಘೋಷಣೆ ಮಾಡಿದ್ದಾರೆ. ಇದೀಗ ಭಾರತದಲ್ಲೂ ಇದೇ ಗತಿಯಾಗಬಹುದೇ ಎಂಬ ಆತಂಕ ಜನರಿಗೆ ಎದುರಾಗಿದೆ.


ಒಂದು ವಾರ ಲಾಕ್ ಡೌನ್ ಹಿಂಪಡೆದಿದ್ದಾಗ ಒಂದು ಸಾವಿರ ಮಂದಿಗೆ ಹೊಸದಾಗಿ ಸೋಂಕು ತಗುಲಿತ್ತು. ಸೋಂಕಿತರ ಸಂಖ್ಯೆ ಭಾರೀ ಹೆಚ್ಚಳವಾದ ಹಿನ್ನಲೆಯಲ್ಲಿ ಲಾಕ್ ಡೌನ್ ಮುಂದುವರಿಸಲು ಸಿಂಗಾಪುರ ಸರ್ಕಾರ ನಿರ್ಧರಿಸಿದೆ.

ಇದೀಗ ಭಾರತದ ಸ್ಥಿತಿಯೂ ಇದಕ್ಕಿಂತ ಭಿನ್ನಾವೇನೂ ಅಲ್ಲ. ಜನರು ಮಾತು ಕೇಳುತ್ತಿಲ್ಲ. ಇದರಿಂದಾಗಿ ಲಾಕ್ ಡೌನ್ ಇದ್ದಾಗಲೇ ಸೋಂಕಿತರ ಸಂಖ್ಯೆ ಹೆಚ್ಚುತ್ತಿದೆ. ಹೀಗೇ ಮುಂದುವರಿದರೆ ಲಾಕ್ ಡೌನ್ ಅವಧಿ ಮುಗಿದ ಬಳಿಕ ಪರಿಸ್ಥಿತಿ ಏನಾಗಬಹುದೆಂದು ಊಹಿಸಿ. ಇದಕ್ಕಾಗಿಯೇ ಲಾಕ್ ಡೌನ್ ಬೇಗ ಮುಗಿದು ಮತ್ತೆ ಎಲ್ಲವೂ ಸಹಜ ಸ್ಥಿತಿಗೆ ಬರುವುದು ನಮ್ಮ ಕೈಯಲ್ಲೇ ಇದೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments