Webdunia - Bharat's app for daily news and videos

Install App

ರಾಜ್ಯಗಳಿಗೆ ಕೇಂದ್ರದಿಂದ ಪತ್ರ?

Webdunia
ಸೋಮವಾರ, 6 ಜೂನ್ 2022 (08:45 IST)
ನವದೆಹಲಿ: ದೇಶಾದ್ಯಂತ ಮತ್ತೆ ಕೋವಿಡ್ ಕೇಸ್ಗಳು ಹೆಚ್ಚಾಗುತ್ತಿದ್ದು, ಕೇಂದ್ರ ಆರೋಗ್ಯ ಸಚಿವಾಲಯ 5 ರಾಜ್ಯಗಳಿಗೆ ಕಣ್ಗಾವಲು ಹಾಗೂ ಪರೀಕ್ಷೆಗಳನ್ನು ಮುಂದುವರಿಸಲು ಸೂಚನೆ ನೀಡಿದೆ.

ಈ 5 ರಾಜ್ಯಗಳಲ್ಲಿ ಕರ್ನಾಟಕವೂ ಸೇರಿದೆ. ಕೇಂದ್ರ ಆರೋಗ್ಯ ಸಚಿವಾಲಯ ಕೋವಿಡ್ ಪ್ರಕರಣಗಳ ಹಿನ್ನೆಲೆ ತಮಿಳುನಾಡು, ಕೇರಳ, ತೆಲಂಗಾಣ, ಕರ್ನಾಟಕ ಹಾಗೂ ಮಹಾರಾಷ್ಟ್ರ ರಾಜ್ಯ ಸರ್ಕಾರಗಳಿಗೆ ಪತ್ರ ಬರೆದಿದೆ.

ಕೇಂದ್ರ ಆರೋಗ್ಯ ಕಾರ್ಯದರ್ಶಿ ರಾಜೇಶ್ ಭೂಷಣ್ ಈ 5 ರಾಜ್ಯಗಳಿಗೆ ಕಣ್ಗಾವಲು ಹಾಗೂ ಪರೀಕ್ಷೆಗಳನ್ನು ಹೆಚ್ಚಿಸಲು ತಿಳಿಸಿದ್ದಾರೆ.

ಈ 5 ರಾಜ್ಯಗಳು ಕೇಂದ್ರಕ್ಕೆ ನೀಡುವ ಅಂಕಿ ಅಂಶಗಳ ಪ್ರಕಾರ ಕೇರಳದ 11 ಜಿಲ್ಲೆಗಳು, ತಮಿಳುನಾಡುನ 2 ಜಿಲ್ಲೆಗಳು, ಮಹಾರಾಷ್ಟ್ರದ 6 ಜಿಲ್ಲೆಗಳು, ಕರ್ನಾಟಕದ ಬೆಂಗಳೂರು ಹಾಗೂ ತೆಲಂಗಾಣದಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿವೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿಎಂ, ಡಿಸಿಎಂ, ರಾಹುಲ್ ಗಾಂಧಿ ಭೇಟಿ ಹಿಂದಿನ ಗುಟ್ಟು ಬಿಚ್ಚಿಟ್ಟ ವೇಣುಗೋಪಾಲ್‌

Kerala Rain: ಜೂ.15ರ ವರೆಗೆ ಭಾರೀ ಮಳೆಯ ಮುನ್ಸೂಚನೆ , ರಾಜ್ಯದಲ್ಲಿ ಹೇಗಿರಲಿದೆ ಹವಾಮಾನ

Meghalaya Murder Case: ಗಂಡನ ಜತೆಗಿನ ಬೆಡ್‌ ರೂಂ ಸಂಗತಿಯನ್ನು ಪ್ರಿಯಕರನಿಗೆ ಒಪ್ಪಿಸಿದ್ಳು ಸೋನಮ್

Bengaluru Stampede: ಆರ್‌ಸಿಬಿ ಮಾರ್ಕೆಂಟಿಗ್ ಮುಖ್ಯಸ್ಥ ನಿಖಿಲ್ ಸೋಸಲೆಗೆ ಕಾನೂನಿನಲ್ಲಿ ಹಿನ್ನಡೆ

Indore Raja Raguvamshi murder: ಅಬ್ಬಾ.. ಗಂಡನನ್ನು ಕೊಂದು ಸೋನಂ ಪ್ಲ್ಯಾನ್ ಏನಿತ್ತು ಗೊತ್ತಾ

ಮುಂದಿನ ಸುದ್ದಿ
Show comments