Webdunia - Bharat's app for daily news and videos

Install App

ನದಿಗಳಿಂದಲೂ ಕೊರೋನಾ ಹರಡುವ ಅಪಾಯ

Webdunia
ಗುರುವಾರ, 13 ಮೇ 2021 (09:20 IST)
ಲಕ್ನೋ: ನದಿಗಳಿಂದಲೂ ಕೊರೋನಾ ಹರಡುವ ಭಯ ಈಗ ಉತ್ತರ ಪ್ರದೇಶ ಮತ್ತು ಬಿಹಾರದ ಗಂಗಾ ನದಿ ತೀರದ ನಿವಾಸಿಗಳಿಗೆ ಶುರುವಾಗಿದೆ.


ಇದಕ್ಕೆ ಕಾರಣ ಇವೆರಡೂ ರಾಜ್ಯಗಳನ್ನು ಸಂಪರ್ಕಿಸುವ ಗಂಗಾ ನದಿ ತಟದಲ್ಲಿ ಕೊರೋನಾ ರೋಗಿಗಳ ಮೃತದೇಹಗಳು ತೇಲಿಕೊಂಡು ಬರುತ್ತಿವೆ. ಈ ಮೃತದೇಹಗಳಿಂದ ಕೊರೋನಾ ಹರಡಬಹುದೇ ಎಂಬ ಆತಂಕ ಸ್ಥಳೀಯರಲ್ಲಿ ಮನೆ ಮಾಡಿದೆ.

ಆದರೆ ಕೆಲವು ತಜ್ಞರ ಪ್ರಕಾರ ಕೊಳೆತ ಶವಗಳಿಂದ ಕೊರೋನಾ ಹರಡುವ ಸಾಧ‍್ಯತೆ ಕಡಿಮೆ. ಹಾಗಿದ್ದರೂ ಸ್ಥಳೀಯರು ಈಗ ಈ ನದಿ ನೀರು ಉಪಯೋಗಿಸಲು ಹಿಂಜರಿಯುವಂತಾಗಿದೆ. ಅಲ್ಲದೆ, ಈ ವಿಚಾರ ಈಗ ಎರಡೂ ರಾಜ್ಯಗಳ ನಡುವೆ ಸಂಘರ್ಷಕ್ಕೂ ಕಾರಣವಾಗಿದೆ. ಮೂಲಗಳ ಪ್ರಕಾರ ಸುಮಾರು 70 ಕ್ಕೂ ಹೆಚ್ಚು ಮೃತದೇಹಗಳ ಅವಶೇಷಗಳು ಪತ್ತೆಯಾಗಿವೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments