Webdunia - Bharat's app for daily news and videos

Install App

ನದಿಗಳಿಂದಲೂ ಕೊರೋನಾ ಹರಡುವ ಅಪಾಯ

Webdunia
ಗುರುವಾರ, 13 ಮೇ 2021 (09:20 IST)
ಲಕ್ನೋ: ನದಿಗಳಿಂದಲೂ ಕೊರೋನಾ ಹರಡುವ ಭಯ ಈಗ ಉತ್ತರ ಪ್ರದೇಶ ಮತ್ತು ಬಿಹಾರದ ಗಂಗಾ ನದಿ ತೀರದ ನಿವಾಸಿಗಳಿಗೆ ಶುರುವಾಗಿದೆ.


ಇದಕ್ಕೆ ಕಾರಣ ಇವೆರಡೂ ರಾಜ್ಯಗಳನ್ನು ಸಂಪರ್ಕಿಸುವ ಗಂಗಾ ನದಿ ತಟದಲ್ಲಿ ಕೊರೋನಾ ರೋಗಿಗಳ ಮೃತದೇಹಗಳು ತೇಲಿಕೊಂಡು ಬರುತ್ತಿವೆ. ಈ ಮೃತದೇಹಗಳಿಂದ ಕೊರೋನಾ ಹರಡಬಹುದೇ ಎಂಬ ಆತಂಕ ಸ್ಥಳೀಯರಲ್ಲಿ ಮನೆ ಮಾಡಿದೆ.

ಆದರೆ ಕೆಲವು ತಜ್ಞರ ಪ್ರಕಾರ ಕೊಳೆತ ಶವಗಳಿಂದ ಕೊರೋನಾ ಹರಡುವ ಸಾಧ‍್ಯತೆ ಕಡಿಮೆ. ಹಾಗಿದ್ದರೂ ಸ್ಥಳೀಯರು ಈಗ ಈ ನದಿ ನೀರು ಉಪಯೋಗಿಸಲು ಹಿಂಜರಿಯುವಂತಾಗಿದೆ. ಅಲ್ಲದೆ, ಈ ವಿಚಾರ ಈಗ ಎರಡೂ ರಾಜ್ಯಗಳ ನಡುವೆ ಸಂಘರ್ಷಕ್ಕೂ ಕಾರಣವಾಗಿದೆ. ಮೂಲಗಳ ಪ್ರಕಾರ ಸುಮಾರು 70 ಕ್ಕೂ ಹೆಚ್ಚು ಮೃತದೇಹಗಳ ಅವಶೇಷಗಳು ಪತ್ತೆಯಾಗಿವೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಂವಿಧಾನದ ಬಗ್ಗೆ ಆರ್ ಎಸ್ಎಸ್ ನ ದತ್ತಾತ್ರೇಯ ಹೊಸಬಾಳೆ ಮಾತು ಒಪ್ಪಲ್ಲ: ಎಚ್ಎಂ ರೇವಣ್ಣ

ರಮೇಶ್ ಜಾರಕಿಹೊಳಿ ಸಿಡಿ ಮಾಡಿದವರು ಯಾರೆಂದು ಹೇಳಿದ ಬಸನಗೌಡ ಪಾಟೀಲ್ ಯತ್ನಾಳ್

ಹಿಂದುಳಿದ ವರ್ಗಗಳ ಕಡೆಗಣನೆಯಿಂದ ಅಧಿಕಾರ ಕಳಕೊಂಡ ಕಾಂಗ್ರೆಸ್: ಭೂಪೇಂದ್ರ ಯಾದವ್

ಸುಹಾಸ್ ಶೆಟ್ಟಿ ಕೇಸ್: ಹಿಂದೂ ಸಂಘಟನೆಗಳ ಅನುಮಾನ ನಿಜವಾಯ್ತು

ಜೆಲ್ಲಿ ಚಾಕಲೇಟ್ ಸೇವಿಸುವ ಮುನ್ನ ಹುಷಾರ್

ಮುಂದಿನ ಸುದ್ದಿ
Show comments