Webdunia - Bharat's app for daily news and videos

Install App

ಮೊಘಲರ ಕಾಲದಲ್ಲೂ ಗೋರಕ್ಷಣೆ ಇತ್ತು; ಗೋ ಹತ್ಯೆ ನಿಷೇಧಕ್ಕೆ ವಿಶ್ವಾಸತೆ ಅಗತ್ಯ

Webdunia
ಸೋಮವಾರ, 7 ನವೆಂಬರ್ 2016 (15:58 IST)
ಮೊಘಲರ ಕಾಲದಲ್ಲೂ ರೋ ರಕ್ಷಣೆ ಮಾಡಲಾಗುತ್ತಿತ್ತು, ಗೋ ಹತ್ಯೆ ನಿಷೇಧಕ್ಕೆ ಎಲ್ಲ ರಾಜ್ಯಗಳನ್ನು ವಿಶ್ವಾಸಕ್ಕೆ ತೆಗೆದುಕೊಳ್ಳುವ ಅಗತ್ಯವಿದೆ ಎಂದು ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ಹೇಳಿದ್ದಾರೆ. 
 
ಮೊಘಲ್ ದೊರೆಗಳಾದ ಬಹದ್ದೂರ್ ಶಾ ಜಾಫರ್ ಅಕ್ಬರ್, ಜಹಂಗೀರ್ ಕಾಲದಲ್ಲೂ ಗೋ ಹತ್ಯೆಯನ್ನು ನಿಷೇಧಿಸಲಾಗಿತ್ತು. ಗೋಹತ್ಯೆಯನ್ನು ನಿಷೇಧಿಸದಿದ್ದರೆ ಹಿಂದೂಸ್ತಾನವನ್ನು ಆಳಲಾಗದು ಎಂದು 'ಬಾಬರ್‌ನಾಮಾ'ದಲ್ಲೂ ಬರೆಯಲಾಗಿದೆ, ಎಂದು ರಾಜನಾಥ್ ತಿಳಿಸಿದ್ದಾರೆ. 
 
ಈ ಕುರಿತಂತೆ ಜಾಗೃತಿ ಉಂಟು ಮಾಡಿರುವ ಪರಿಣಾಮ ಅನೇಕ ರಾಜ್ಯಗಳು ಈಗಾಗಲೇ ಗೋ ಹತ್ಯೆ ನಿಷೇಧವನ್ನು ಜಾರಿಗೆ ತಂದಿವೆ. ಈ ಕುರಿತಂತೆ ಎಲ್ಲ ರಾಜ್ಯಗಳ ವಿಶ್ವಾಸ ತೆಗೆದುಕೊಳ್ಳುವ ಅಗತ್ಯವಿದೆ ಎಂದಿದ್ದಾರೆ ಸಿಂಗ್. 
 
ಗೋ ಬಗ್ಗೆ ಹೇಳುವುದಾದರೆ ಇದು ಕೇವಲ ನಮ್ಮ ಸಂಸ್ಕೃತಿ ವಿಷಯವಷ್ಟೇ ಅಲ್ಲ. ಇದು ನಮ್ಮ ನಂಬಿಕೆಯ ಪ್ರಶ್ನೆ. ನಂಬಿಕೆಯ ವಿಷಯವಾಗಿರುವುದುನ್ನು ಹೊರತು ಪಡಿಸಿ ಇದನ್ನು ಆರ್ಥಿಕ, ಐತಿಹಾಸಿಕ ಮತ್ತು ವೈಜ್ಞಾನಿಕ ದೃಷ್ಟಿಯಿಂದ ಕೂಡ ನೋಡುವ ಅಗತ್ಯವಿದೆ, ಎಂದು ಸಿಂಗ್ ಅಭಿಪ್ರಾಯ ಪಟ್ಟಿದ್ದಾರೆ.
 
ಬಾಂಗ್ಲಾದೇಶಕ್ಕೆ ದನಗಳ ಸಾಗಾಟವನ್ನು ಸಂಪೂರ್ಣವಾಗಿ ತಡೆಹಿಡಿಯುವ ಕುರಿತು ಎನ್‌ಡಿಎ ಸರ್ಕಾರ ಕಾರ್ಯ ನಿರ್ವಹಿಸುತ್ತಿದೆ. ಈ ದಿಶೆಯಲ್ಲಿ ಅನೇಕ ಕ್ರಮಗಳನ್ನು ಕೈಗೊಳ್ಳಲಾಗಿದೆ. ಆದರೆ ಗಡಿ ತುಂಬ ಉದ್ದವಿರುವುದರಿಂದ ಕೇವಲ " ಭಾಗಶಃ ಯಶಸ್ಸು" ದೊರಕಿದೆ ಎಂದು ಕೇಂದ್ರ ಸಚಿವರು ಹೇಳಿದ್ದಾರೆ. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಮೇಶ್ ಜಾರಕಿಹೊಳಿ ಸಿಡಿ ಮಾಡಿದವರು ಯಾರೆಂದು ಹೇಳಿದ ಬಸನಗೌಡ ಪಾಟೀಲ್ ಯತ್ನಾಳ್

ಹಿಂದುಳಿದ ವರ್ಗಗಳ ಕಡೆಗಣನೆಯಿಂದ ಅಧಿಕಾರ ಕಳಕೊಂಡ ಕಾಂಗ್ರೆಸ್: ಭೂಪೇಂದ್ರ ಯಾದವ್

ಸುಹಾಸ್ ಶೆಟ್ಟಿ ಕೇಸ್: ಹಿಂದೂ ಸಂಘಟನೆಗಳ ಅನುಮಾನ ನಿಜವಾಯ್ತು

ಜೆಲ್ಲಿ ಚಾಕಲೇಟ್ ಸೇವಿಸುವ ಮುನ್ನ ಹುಷಾರ್

ಸಿದ್ದರಾಮಯ್ಯ ಇಲ್ಲದಿದ್ದರೆ ನಾನಿಲ್ಲ: ಕೆಎನ್ ರಾಜಣ್ಣ

ಮುಂದಿನ ಸುದ್ದಿ
Show comments