Webdunia - Bharat's app for daily news and videos

Install App

ಹಾಡುಹಗಲೇ ಸಿಪಿಎಂ ಕಾರ್ಯಕರ್ತನ ಬರ್ಬರ ಹತ್ಯೆ!

Webdunia
ಸೋಮವಾರ, 10 ಅಕ್ಟೋಬರ್ 2016 (14:10 IST)
ಸಿಪಿಎಂ ಕಾರ್ಯಕರ್ತನೊಬ್ಬನನ್ನು ಹಾಡುಹಗಲೇ ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆಗೈದ ಘಟನೆ ಕೂತುಪರಂಬದಲ್ಲಿ ವರದಿಯಾಗಿದೆ.
 
ಸಿಪಿಎಂ ಸ್ಥಳೀಯ ನಾಯಕ ಕುಯಿಚ್ಚಾಲ್‌ನ ಮೋಹನ್ ಕೊಲೆಯಾದ ವ್ಯಕ್ತಿ ಎಂದು ತಿಳಿದು ಬಂದಿದೆ. 
 
ಪಿಣರಾಯಿಯಲ್ಲಿ ಅಂಗಡಿ ಕಾರ್ಮಿಕನಾಗಿದ್ದ ಕುಯಿಚ್ಚಾಲ್‌ನ ಮೋಹನ್ ಅವರನ್ನು ಅಂಗಡಿಗೆ ನುಗ್ಗಿ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಬರ್ಬರವಾಗಿ ಇರಿದು ಕೊಲೆಗೈದು ಪರಾರಿಯಾಗಿದ್ದಾರೆ. 
 
ಹಲ್ಲೆಯಿಂದ ತೀವ್ರ ಗಾಯಗೊಂಡಿದ್ದ ಮೋಹನ್‌ ಅವರನ್ನು ಕೊಡಲೇ ಆಸ್ಪತ್ರೆಗೆ ದಾಖಲಿಸಲಾದರು. ದುರದೃಷ್ಟವಶಾತ್ ಅವರು ಕೊನೆ ಉಸಿರೆಳೆದಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮಿಷನ್ ಸುದರ್ಶನ್ ಘೋಷಿಸಿದ ಪ್ರಧಾನಿ ಮೋದಿ: ಹೀಗಂದರೆ ಏನು ಇಲ್ಲಿದೆ ವಿವರ

ಧರ್ಮಸ್ಥಳ ಪ್ರಕರಣದಲ್ಲಿ ಸುಳ್ಳು ಹೇಳಿ, ಅಪಪ್ರಚಾರ ಮಾಡಿದವರ ವಿರುದ್ಧ ಕ್ರಮ: ಡಿಸಿಎಂ ಡಿ.ಕೆ. ಶಿವಕುಮಾರ್

ಸ್ವಾತಂತ್ರ್ಯೋತ್ಸವದಂದು ಡಿಸಿಎಂ ಡಿಕೆ ಶಿವಕುಮಾರ್ ಪಂಚ ಪ್ರತಿಜ್ಞೆ

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಅತಿಯಾದ ಡಯಟ್ ಹೃದಯಾಘಾತಕ್ಕೆ ಕಾರಣವಾಗುತ್ತಾ, ಡಾ ಸಿಎನ್ ಮಂಜುನಾಥ್ ಟಿಪ್ಸ್

ಮುಂದಿನ ಸುದ್ದಿ
Show comments