Webdunia - Bharat's app for daily news and videos

Install App

ರಾಗಿ ಹೊಲದಲ್ಲಿ ಹುಡುಗಿಯನ್ನು ಹುರಿದು ಮುಕ್ಕಿದ ನೀಚರು

Webdunia
ಗುರುವಾರ, 10 ಸೆಪ್ಟಂಬರ್ 2020 (23:15 IST)
ಮೂವರು ನೀಚರು ಹುಡುಗಿಯೊಬ್ಬಳನ್ನು ಹುರಿದು ಮುಕ್ಕಿರುವ ಅಮಾನವೀಯ ಘಟನೆ ನಡೆದಿದೆ.
 

15 ವರ್ಷದ ಹುಡುಗಿಯನ್ನು ಪುಸಲಾಯಿಸಿ ರಾಗಿ ಹೊಲಕ್ಕೆ ಕರೆದುಕೊಂಡು ಹೋಗಿ ಇಸ್ಮಾಯಿಲ್ ಎಂಬಾತ ಆಸೆ ತೀರಿಸಿಕೊಂಡಿದ್ದಾನೆ.

ಆ ಬಳಿಕ ಫೋನ್ ಮಾಡಿ ಇರ್ಶಾದ್ ನನ್ನು ಕರೆಸಿಕೊಂಡಿದ್ದು ಆತನೂ ತನ್ನ ಚಪಲ ತೀರಿಸಿಕೊಂಡಿದ್ದಾನೆ.

ಇದಾದ ಬಳಿಕ ಸಾಹೀರ್ ಎಂಬಾತನನ್ನು ಕರೆಸಿಕೊಂಡ ಬಳಿಕ ಆತ ಹುಡುಗಿಯ ಮೇಲೆ ನೀಚ ಕೆಲಸ ಮಾಡಿದ್ದಾನೆ.

ಎರಡು ದಿನಗಳ ಕಾಲ ಮೂವರೂ ಸೇರಿ ಹುಡುಗಿಯನ್ನು ಹುರಿದು ಮುಕ್ಕಿದ್ದಾರೆ.

ಹರಿಯಾಣದ ನುಹ್ ಜಿಲ್ಲೆಯಲ್ಲಿ ಈ ಘಟನೆ ನಡೆದಿದ್ದು, ಜನರ ಪ್ರತಿಭಟನೆ ಬಳಿಕ ಪೊಲೀಸರು ಕೇಸ್ ದಾಖಲಿಸಿಕೊಂಡಿದ್ದಾರೆ.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Air India Plane Crash: ಊಟದ ತಟ್ಟೆ ಟೇಬಲ್ ಮೇಲೆ ಹಾಗೆಯೇ ಇತ್ತು.. ವಿಮಾನ ದುರಂತದ ಕರಾಳತೆ

Air India Filght Crash: ಸಹ ಪೈಲಟ್ ಆಗಿದ್ದ ಮಂಗಳೂರಿನ ಕ್ಲೈವ್ ಕುಂದರ್ ಸಾವು

Air India Flight Crash: ಈ ದುರಂತ ದಿಗ್ಭ್ರಮೆಗೊಳಿಸಿದೆ, ಮೋದಿ ಭಾವುಕ ಪೋಸ್ಟ್‌

Air India Plane Crash: ಕೊನೇ ಕರೆ ಮಾಡಿದ ಪೈಲಟ್ ಹೇಳಿದ್ದೇನು

Bengaluru Stampede: ವಿರಾಟ್ ಕೊಹ್ಲಿ ಸ್ನೇಹಿತನಿಗೆ ಬಿಗ್‌ ರಿಲೀಫ್‌

ಮುಂದಿನ ಸುದ್ದಿ
Show comments