ರಾಗಿ ಹೊಲದಲ್ಲಿ ಹುಡುಗಿಯನ್ನು ಹುರಿದು ಮುಕ್ಕಿದ ನೀಚರು

Webdunia
ಗುರುವಾರ, 10 ಸೆಪ್ಟಂಬರ್ 2020 (23:15 IST)
ಮೂವರು ನೀಚರು ಹುಡುಗಿಯೊಬ್ಬಳನ್ನು ಹುರಿದು ಮುಕ್ಕಿರುವ ಅಮಾನವೀಯ ಘಟನೆ ನಡೆದಿದೆ.
 

15 ವರ್ಷದ ಹುಡುಗಿಯನ್ನು ಪುಸಲಾಯಿಸಿ ರಾಗಿ ಹೊಲಕ್ಕೆ ಕರೆದುಕೊಂಡು ಹೋಗಿ ಇಸ್ಮಾಯಿಲ್ ಎಂಬಾತ ಆಸೆ ತೀರಿಸಿಕೊಂಡಿದ್ದಾನೆ.

ಆ ಬಳಿಕ ಫೋನ್ ಮಾಡಿ ಇರ್ಶಾದ್ ನನ್ನು ಕರೆಸಿಕೊಂಡಿದ್ದು ಆತನೂ ತನ್ನ ಚಪಲ ತೀರಿಸಿಕೊಂಡಿದ್ದಾನೆ.

ಇದಾದ ಬಳಿಕ ಸಾಹೀರ್ ಎಂಬಾತನನ್ನು ಕರೆಸಿಕೊಂಡ ಬಳಿಕ ಆತ ಹುಡುಗಿಯ ಮೇಲೆ ನೀಚ ಕೆಲಸ ಮಾಡಿದ್ದಾನೆ.

ಎರಡು ದಿನಗಳ ಕಾಲ ಮೂವರೂ ಸೇರಿ ಹುಡುಗಿಯನ್ನು ಹುರಿದು ಮುಕ್ಕಿದ್ದಾರೆ.

ಹರಿಯಾಣದ ನುಹ್ ಜಿಲ್ಲೆಯಲ್ಲಿ ಈ ಘಟನೆ ನಡೆದಿದ್ದು, ಜನರ ಪ್ರತಿಭಟನೆ ಬಳಿಕ ಪೊಲೀಸರು ಕೇಸ್ ದಾಖಲಿಸಿಕೊಂಡಿದ್ದಾರೆ.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮಂಗಳೂರು ಜೈಲಿನಲ್ಲಿ 12ಅಡಿ ಎತ್ತರದ ಬೇಲಿ, ಇದರ ಹಿಂದಿದೆ ಈ ಉದ್ದೇಶ

ಮಾಜಿ ಸಚಿವ ರಾಮಚಂದ್ರ ಗೌಡರ ನಿಧನಕ್ಕೆ ಪ್ರಧಾನಿ ನರೇಂದ್ರ ಮೋದಿ ಸಂತಾಪ

ಕಾಸರಗೋಡು: ಅಪಾಯಕಾರಿ ರೀತಿಯಲ್ಲಿ ಈಜಾಡುತ್ತಿದ್ದ ಹಿನ್ನೆಲೆ ಪೊಲೀಸ್ ದಾಳಿ

ಒಬ್ಬ ಸಚಿವನೂ ಸಾಂತ್ವನ ಹೇಳಲು ಬರಲಿಲ್ಲ, ವಿಶಾಖಪಟ್ಟಣದ ದೋಣಿ ದುರಂತದ ಸಂಬಂಧ ಆಂಧ್ರ ಸರ್ಕಾರಕ್ಕೆ ಜಗನ್ ರೆಡ್ಡಿ ಕ್ಲಾಸ್

ಬದರಿನಾಥ ದೇಗುಲ ಹಣ ಕಳ್ಳತನ: ತನಿಖೆಯಲ್ಲಿ ಮಹತ್ವದ ಬೆಳವಣಿಗೆ

ಮುಂದಿನ ಸುದ್ದಿ
Show comments