Webdunia - Bharat's app for daily news and videos

Install App

ರಾಗಿ ಹೊಲದಲ್ಲಿ ಹುಡುಗಿಯನ್ನು ಹುರಿದು ಮುಕ್ಕಿದ ನೀಚರು

Webdunia
ಗುರುವಾರ, 10 ಸೆಪ್ಟಂಬರ್ 2020 (23:15 IST)
ಮೂವರು ನೀಚರು ಹುಡುಗಿಯೊಬ್ಬಳನ್ನು ಹುರಿದು ಮುಕ್ಕಿರುವ ಅಮಾನವೀಯ ಘಟನೆ ನಡೆದಿದೆ.
 

15 ವರ್ಷದ ಹುಡುಗಿಯನ್ನು ಪುಸಲಾಯಿಸಿ ರಾಗಿ ಹೊಲಕ್ಕೆ ಕರೆದುಕೊಂಡು ಹೋಗಿ ಇಸ್ಮಾಯಿಲ್ ಎಂಬಾತ ಆಸೆ ತೀರಿಸಿಕೊಂಡಿದ್ದಾನೆ.

ಆ ಬಳಿಕ ಫೋನ್ ಮಾಡಿ ಇರ್ಶಾದ್ ನನ್ನು ಕರೆಸಿಕೊಂಡಿದ್ದು ಆತನೂ ತನ್ನ ಚಪಲ ತೀರಿಸಿಕೊಂಡಿದ್ದಾನೆ.

ಇದಾದ ಬಳಿಕ ಸಾಹೀರ್ ಎಂಬಾತನನ್ನು ಕರೆಸಿಕೊಂಡ ಬಳಿಕ ಆತ ಹುಡುಗಿಯ ಮೇಲೆ ನೀಚ ಕೆಲಸ ಮಾಡಿದ್ದಾನೆ.

ಎರಡು ದಿನಗಳ ಕಾಲ ಮೂವರೂ ಸೇರಿ ಹುಡುಗಿಯನ್ನು ಹುರಿದು ಮುಕ್ಕಿದ್ದಾರೆ.

ಹರಿಯಾಣದ ನುಹ್ ಜಿಲ್ಲೆಯಲ್ಲಿ ಈ ಘಟನೆ ನಡೆದಿದ್ದು, ಜನರ ಪ್ರತಿಭಟನೆ ಬಳಿಕ ಪೊಲೀಸರು ಕೇಸ್ ದಾಖಲಿಸಿಕೊಂಡಿದ್ದಾರೆ.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮುಂಬೈ-ಮ್ಯಾಂಚೆಸ್ಟರ್ ಮಾರ್ಗದಲ್ಲಿ ವಿಮಾನಯಾನ ಹೆಚ್ಚಿಸಿದ ಇಂಡಿಗೋ ಏರ್‌ಲೈನ್ಸ್‌

ಭಟ್ಕಳ: ಅಲೆಗಳ ಅಬ್ಬರಕ್ಕೆ ಮಗುಚಿದ ನಾಡದೋಣಿ, ನಾಲ್ವರು ಸಾವು

ನಾಸಾ-ಇಸ್ರೋ ನಿಸಾರ್ ಉಪಗ್ರಹ: ನಭಕ್ಕೆ ಚಿಮ್ಮಿದ ನಿಸಾರ್ ಮಾಡಲಿದೆ ಈ ಅಧ್ಯಯನ

ಅಧ್ಯಕ್ಷ ಸ್ಥಾನದಿಂದ ಕೆಳಗಿಳಿದ ಅಣ್ಣಾಮಲೈಗೆ ಮುಂದಿನ ಎಲೆಕ್ಷನ್‌ನಲ್ಲೂ ಟಿಕೆಟ್‌ ಡೌಟ್‌, ಕಾರಣ ಇಲ್ಲಿದೆ

ಧರ್ಮಸ್ಥಳ ಉತ್ಖನನ ವೇಳೆ ಕಂಡಿದ್ದೇನು: ಬಿಗ್ ಟ್ವಿಸ್ಟ್

ಮುಂದಿನ ಸುದ್ದಿ
Show comments