Webdunia - Bharat's app for daily news and videos

Install App

ರಾಗಿ ಹೊಲದಲ್ಲಿ ಹುಡುಗಿಯನ್ನು ಹುರಿದು ಮುಕ್ಕಿದ ನೀಚರು

Webdunia
ಗುರುವಾರ, 10 ಸೆಪ್ಟಂಬರ್ 2020 (23:15 IST)
ಮೂವರು ನೀಚರು ಹುಡುಗಿಯೊಬ್ಬಳನ್ನು ಹುರಿದು ಮುಕ್ಕಿರುವ ಅಮಾನವೀಯ ಘಟನೆ ನಡೆದಿದೆ.
 

15 ವರ್ಷದ ಹುಡುಗಿಯನ್ನು ಪುಸಲಾಯಿಸಿ ರಾಗಿ ಹೊಲಕ್ಕೆ ಕರೆದುಕೊಂಡು ಹೋಗಿ ಇಸ್ಮಾಯಿಲ್ ಎಂಬಾತ ಆಸೆ ತೀರಿಸಿಕೊಂಡಿದ್ದಾನೆ.

ಆ ಬಳಿಕ ಫೋನ್ ಮಾಡಿ ಇರ್ಶಾದ್ ನನ್ನು ಕರೆಸಿಕೊಂಡಿದ್ದು ಆತನೂ ತನ್ನ ಚಪಲ ತೀರಿಸಿಕೊಂಡಿದ್ದಾನೆ.

ಇದಾದ ಬಳಿಕ ಸಾಹೀರ್ ಎಂಬಾತನನ್ನು ಕರೆಸಿಕೊಂಡ ಬಳಿಕ ಆತ ಹುಡುಗಿಯ ಮೇಲೆ ನೀಚ ಕೆಲಸ ಮಾಡಿದ್ದಾನೆ.

ಎರಡು ದಿನಗಳ ಕಾಲ ಮೂವರೂ ಸೇರಿ ಹುಡುಗಿಯನ್ನು ಹುರಿದು ಮುಕ್ಕಿದ್ದಾರೆ.

ಹರಿಯಾಣದ ನುಹ್ ಜಿಲ್ಲೆಯಲ್ಲಿ ಈ ಘಟನೆ ನಡೆದಿದ್ದು, ಜನರ ಪ್ರತಿಭಟನೆ ಬಳಿಕ ಪೊಲೀಸರು ಕೇಸ್ ದಾಖಲಿಸಿಕೊಂಡಿದ್ದಾರೆ.



ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments