Webdunia - Bharat's app for daily news and videos

Install App

ಮದುವೆಯಾಗುವುದನ್ನು ತಪ್ಪಿಸಲು ಪ್ರಿಯತಮೆಯ ಮೇಲೆ ಗೆಳೆಯರಿಂದ ರೇಪ್ ಮಾಡಿಸಿದ ಪ್ರಿಯಕರ

Webdunia
ಗುರುವಾರ, 27 ಜುಲೈ 2017 (16:22 IST)
ಪ್ರಿಯತಮೆಯೊಂದಿಗೆ ಮದುವೆಯಾಗುವುದನ್ನು ತಪ್ಪಿಸಲು ಪಿತೂರಿ ನಡೆಸಿದ ಆರೋಪದ ಮೇಲೆ ಕಾಲೇಜು ವಿದ್ಯಾರ್ಥಿಯನ್ನು ಬಂಧಿಸಲಾಗಿದೆ.
 
ಆರೋಪಿ ವಿದ್ಯಾರ್ಥಿ, ಗೆಳೆಯರು ಆಕೆಯ ಮೇಲೆ ಅತ್ಯಾಚಾರವೆಸಗಿದಲ್ಲಿ ತಾನು ಆಕೆಯಿಂದ ದೂರವಾಗಬಹುದು ಎನ್ನುವ ಪಿತೂರಿ ನಡೆಸಿ, ತನ್ನ ಇಬ್ಬರು ಗೆಳೆಯರಿಗೆ ಪ್ರಿಯತಮೆಯ ಮೇಲೆ ಅತ್ಯಾಚಾರವೆಸಗುವಂತೆ ಪ್ರೇರೇಪಿಸಿದ್ದಾನೆ. 
 
ಪೋಷಕರನ್ನು ಭೇಟಿ ಮಾಡಿಸುತ್ತೇನೆ ಎನ್ನುವ ನೆಪವೊಡ್ಡಿ ಪ್ರಿಯಕರ ಹರಪ್ರೀತ್ ಸಿಂಗ್, ನನ್ನನ್ನು ಕರೆದುಕೊಂಡು ಹೋಗಿದ್ದ. ಆದರೆ, ಮಾರ್ಗ ಮಧ್ಯದಲ್ಲಿಯೇ ಪೋಷಕರನ್ನು ಕರೆದುಕೊಂಡು ಬರುತ್ತೇನೆ ಇಲ್ಲಿಯೇ ಕಾಯುತ್ತಾ ಇರು ಎಂದು ಹೇಳಿ ತೆರಳಿದ್ದಾನೆ. ಆದರೆ, ಸ್ವಲ್ಪ ಸಮಯದಲ್ಲಿಯೇ ಆತನ ಇಬ್ಬರು ಗೆಳೆಯರು ಬಂದು ನನ್ನನ್ನು ನಿರ್ಜನ ಪ್ರದೇಶದಲ್ಲಿರುವ ಮನೆಯೊಂದಕ್ಕೆ ಕರೆದುಕೊಂಡು ಹೋಗಿ ಅತ್ಯಾಚಾರವೆಸಗಿದ್ದಾರೆ ಎಂದು ಯುವತಿ ಪೊಲೀಸರಿಗೆ ನೀಡಿದ ದೂರಿನಲ್ಲಿ ತಿಳಿಸಿದ್ದಾಳೆ.   
 
ಆಸ್ಪತ್ರೆಯಲ್ಲಿ ಯುವತಿಯ ಮೇಲೆ ಅತ್ಯಾಚಾರ ನಡೆದಿರುವುದು ಧೃಢಪಟ್ಟಿದೆ. ಆರೋಪಿ ಹರಪ್ರೀತ್ ಸಿಂಗ್‌ನನ್ನು ಈಗಾಗಲೇ ಬಂಧಿಸಲಾಗಿದ್ದು, ಇತರ ಇಬ್ಬರು ಆರೋಪಿಗಳಾದ ರವಿ ಮತ್ತು ಬಿಂದುನನ್ನು ಶೀಘ್ರದಲ್ಲಿಯೇ ಬಂಧಿಸಲಾಗುವುದು ಎಂದು ಹಿರಿಯ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿದ್ದರಾಮಯ್ಯ ರಾಜೀನಾಮೆ ಪಡೆಯಲು ಸುರ್ಜೇವಾಲ ಬಂದಿದ್ದಾರೆ: ಬಿವೈ ವಿಜಯೇಂದ್ರ

ನನಗೆ ಬೇರೆ ದಾರಿಯಿಲ್ಲ: ಸಿಎಂ ಕುರ್ಚಿ ಬಗ್ಗೆ ಡಿಕೆ ಶಿವಕುಮಾರ್ ಶಾಕಿಂಗ್ ಹೇಳಿಕೆ

ವಿಶ್ವಸಂಸ್ಥೆಯನ್ನು ಮುನ್ನಡೆಸುವ ಜವಾಬ್ಧಾರಿ ಪಾಕಿಸ್ತಾನಕ್ಕೆ: ರಣದೀಪ್ ಸುರ್ಜೇವಾಲ

ನಂದಿಬೆಟ್ಟದಲ್ಲಿ ಸಂಪುಟ ಸಭೆಗೆ ಮುನ್ನ ಸಿದ್ದರಾಮಯ್ಯ ಟೆಂಪಲ್ ರನ್

ಕೊವಿಡ್ ಲಸಿಕೆಗೂ ಹೃದಯಾಘಾತಕ್ಕೂ ಸಂಬಂಧವಿದೆಯೇ: ಐಸಿಎಂಆರ್ ಮಹತ್ವದ ಸಂದೇಶ

ಮುಂದಿನ ಸುದ್ದಿ
Show comments