Webdunia - Bharat's app for daily news and videos

Install App

ಮೋದಿ ವಿದೇಶಿ ಪ್ರವಾಸ ಟೀಕಿಸುವುದರಿಂದ ರಾಷ್ಟ್ರದ್ರೋಹಿಗಳಿಗೆ ಪರೋಕ್ಷ ಪ್ರೊತ್ಸಾಹ: ಬಿಜೆಪಿ ಮುಖಂಡ

Webdunia
ಶುಕ್ರವಾರ, 29 ಜನವರಿ 2016 (17:15 IST)
ಪ್ರಧಾನಮಂತ್ರಿ ನರೇಂದ್ರ ಮೋದಿಯವರ ವಿದೇಶ ಪ್ರವಾಸವನ್ನು ವಿಪಕ್ಷಗಳು ಟೀಕಿಸುವುದರಿಂದ ರಾಷ್ಟ್ರದ್ರೋಹಿಗಳಿಗೆ ಪರೋಕ್ಷವಾಗಿ ಪ್ರೊತ್ಸಾಹಿಸಿದಂತಾಗುತ್ತದೆ ಎಂದು ಬಿಜೆಪಿ ರಾಷ್ಟ್ರೀಯ ಕಾರ್ಯಕಾರಿಣಿ ಸದಸ್ಯ ಎಲ್.ಗಣೇಶನ್ ಹೇಳಿದ್ದಾರೆ.
 
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ವಿದೇಶಿ ಬಂಡವಾಳ ಹೂಡಿಕೆ ಮತ್ತು ಭಯೋತ್ಪಾದನೆಯ ವಿರುದ್ಧ ಒಗ್ಗಟ್ಟಿನ ಹೋರಾಟದ ಬೆಂಬಲ ಪಡೆಯಲು ಪ್ರಧಾನಿ ಮೋದಿ ವಿದೇಶ ಪ್ರವಾಸಗೈಯುತ್ತಾರೆ ಎಂದು ತಿಳಿಸಿದ್ದಾರೆ. 
 
ಕೊಯಿಮೂತ್ತೂರ್‌ ನಗರದಲ್ಲಿ ಬಿಜೆಪಿ ಬೃಹತ್ ಸಾರ್ವಜನಿಕ ಸಭೆ ಫೆಬ್ರವರಿ 2 ರಂದು ನಡೆಯಲಿದ್ದು ಪ್ರಧಾನಿ ಮೋದಿ ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ಬಿಜೆಪಿ ವಕ್ತಾರರು ತಿಳಿಸಿದ್ದಾರೆ.
 
ಪ್ರಧಾನಿ ಮೋದಿಯವರ ಸರಕಾರ ಲಂಕಾ ಸರಕಾರದೊಂದಿಗೆ ಮೈತ್ರಿಯೊಂದಿಗೆ ಸಹಕರಿಸುತ್ತಿದ್ದರಿಂದ ಲಂಕಾದಲ್ಲಿ ಸೇನೆ ಕಬಳಿಸಿದ ನಿರಾಶ್ರಿತರ ಸ್ವಂತ ಭೂಮಿ, ಮನೆಗಳು ವಾಪಸ್ ದೊರೆಯುವಂತಹ ವಾತಾವರಣ ಸೃಷ್ಟಿಸಿದ್ದಾರೆ ಎಂದು ಹೇಳಿದ್ದಾರೆ.
 
ಕೇಂದ್ರ ಸರಕಾರ ಲಂಕಾದಲ್ಲಿ ನೆಲೆಸಿರುವ ತಮಿಳರಿಗೆ ಸಂಪೂರ್ಣ ಬೆಂಬಲ ನೀಡಲಿದ್ದು, ಮೀನುಗಾರರ ಬಿಡುಗಡೆಗೆ ಲಂಕಾ ಸರಕಾರದೊಂದಿಗೆ ಮಾತುಕತೆ ನಡೆಸಲಾಗುತ್ತಿದೆ ಎಂದು ಬಿಜೆಪಿ ರಾಷ್ಟ್ರೀಯ ಕಾರ್ಯಕಾರಿಣಿ ಸದಸ್ಯ ಎಲ್.ಗಣೇಶನ್ ತಿಳಿಸಿದ್ದಾರೆ.

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments