Webdunia - Bharat's app for daily news and videos

Install App

ಆಪರೇಷನ್ ಸಿಂಧೂರ ಬಗ್ಗೆ ಟೀಕೆ: ವಿದ್ಯಾರ್ಥಿನಿ ವಿರುದ್ಧದ ಕ್ರಮದ ಬಗ್ಗೆ ಹೈಕೋರ್ಟ್ ತರಾಟೆ

Sampriya
ಗುರುವಾರ, 29 ಮೇ 2025 (15:30 IST)
Photo Credit X
ಮುಂಬೈ: ‘ಆಪರೇಷನ್ ಸಿಂಧೂರ’ ಮೂಲಕ ಭಯೋತ್ಪಾದಕರ ವಿರುದ್ಧ ಹೋರಾಡಿದ ಭಾರತದ ಕ್ರಮವನ್ನು ಟೀಕಿಸಿ ಬಂಧಿಯಾಗಿದ್ದ ಪುಣೆಯ ಯುವತಿ  ಜಾಮೀನು ಪಡೆದು ಇದೀಗ ಸೆಮಿಸ್ಟರ್ ಪರೀಕ್ಷೆ ಬರೆದಿದ್ದಾರೆ.

ಮಹಾರಾಷ್ಟ್ರ ವಿದ್ಯಾರ್ಥಿ ವಿರುದ್ಧ ಕೈಗೊಂಡ ಕ್ರಮವನ್ನು ತರಾಟೆಗೆ ತೆಗೆದುಕೊಂಡ ಹೈಕೋರ್ಟ್‌, ಈ ಕ್ರಮವು ಆಘಾತಕಾರಿ ಮತ್ತು ತೀವ್ರವಾದದ ಕ್ರಮವಾಗಿದೆ.
ವಿದ್ಯಾರ್ಥಿನಿಯ ಭವಿಷ್ಯ ಹಾಳು ಮಾಡಲು ಮುಂದಾಗಿರುವ ಪೊಲೀಸರು, ಆಕೆಯನ್ನು ದೊಡ್ಡ ಅಪರಾಧಿ ಎಂಬಂತೆ ಬಿಂಬಿಸಿದ್ದಾರೆ ಎಂದಿದೆ.


ಅದಲ್ಲದೆ ಈ ಪ್ರಕರಣದ ಬಳಿಕ ವಿದ್ಯಾರ್ಥಿನಿಯನ್ನು ಕಾಲೇಜಿನಿಂದ ತಾತ್ಕಾಲಿಕವಾಗಿ ಹೊರಹಾಕಿದ ಸಿನ್ಹ್‌ಗಡ್‌ ಅಕಾಡೆಮಿ ಎಂಜಿನಿಯರಿಂಗ್ ಕಾಲೇಜಿನ ವಿರುದ್ಧವೂ ಹರಿಹಾಯ್ದಿದೆ.

ಕಾಲೇಜಿನ ಕ್ರಮಕ್ಕೆ ತಡೆ ನೀಡಿದೆ. 2ನೇ ವರ್ಷದ ಸೆಮಿಸ್ಟರ್‌ ಪರೀಕ್ಷೆಗೆ ಹಾಜರಾಗಲು ನ್ಯಾ. ಗೌರಿ ಗೋಡ್ಸೆ ಮತ್ತು ನ್ಯಾ. ಸೋಮಶೇಖರ್ ಸುದರ್ಶನ್‌ ಅವರಿದ್ದ ರಜಾಕಾಲದ ವಿಭಾಗೀಯ ಪೀಠವು ಅನುಮತಿ ನೀಡಿತು.

ಹೈಕೋರ್ಟ್‌ನ ಆದೇಶದಂತೆ ಯರವಾಡ ಜೈಲಿನಲ್ಲಿದ್ದ ವಿದ್ಯಾರ್ಥಿನಿಯನ್ನು ಬಿಡುಗಡೆ ಮಾಡಿ, ಪರೀಕ್ಷೆಗೆ ಕಳುಹಿಸಲಾಗಿದೆ ಎಂದು ವಕೀಲೆ ಫರ್ಹಾನ್‌ ಶಾ ತಿಳಿಸಿದ್ದಾರೆ.


<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪೊಲೀಸರಲ್ಲ ನೀವು ರಾಜೀನಾಮೆ ಕೊಡ್ಬೇಕು ಎಂದಿದ್ದಕ್ಕೆ ಸಿಎಂ ಸಿದ್ದರಾಮಯ್ಯ ಹೀಗೆ ಹೇಳೋದಾ

Arecanut price today: ಬೆಲೆ ಏರಿಕೆ ನಿರೀಕ್ಷೆಯಲ್ಲಿದ್ದ ಅಡಿಕೆ ಬೆಳೆಗಾರರಿಗೆ ನಿರಾಸೆ

Chenab Railway bridge: ಪ್ರಧಾನಿ ಮೋದಿ ಉದ್ಘಾಟಿಸಿದ ಚಿನಾಬ್ ಸೇತುವೆಯ ವಿಹಂಗಮ ವಿಡಿಯೋ

Gold price today: ಅಬ್ಬಾ.. ಚಿನ್ನದ ದರ ಕೇಳಿದ್ರೇ ಶಾಕ್

Seemanth Kumar: ಬೆಂಗಳೂರು ಹೊಸ ಕಮಿಷನರ್ ಸೀಮಂತ ಕುಮಾರ್ ಎಲ್ಲಿಯವರು, ಅವರ ಹಿನ್ನಲೆಯೇನು

ಮುಂದಿನ ಸುದ್ದಿ
Show comments