Webdunia - Bharat's app for daily news and videos

Install App

ತಿರುವನಂತಪುರದ ಬಿಜೆಪಿ ಕಚೇರಿಯಲ್ಲಿ ಕಚ್ಚಾ ಬಾಂಬ್ ಸ್ಫೋಟ

Webdunia
ಬುಧವಾರ, 7 ಸೆಪ್ಟಂಬರ್ 2016 (15:01 IST)
ಇಲ್ಲಿನ ಬಿಜೆಪಿ ಕಚೇರಿಗೆ ಕಚ್ಚಾ ಬಾಂಬ್‌ವೊಂದನ್ನು ಎಸೆಯಲಾಗಿದ್ದು, ಯಾವುದೇ ಸಾವು, ನೋವು ಉಂಟಾಗಿಲ್ಲ ಎಂದು ಪೊಲೀಸರು ಬುಧವಾರ ತಿಳಿಸಿದರು. ಸುಮಾರು ಮಧ್ಯರಾತ್ರಿಯ ಸಮಯದಲ್ಲಿ ಕಚ್ಚಾ ಬಾಂಬ್ ಎಸೆದಿದ್ದರಿಂದ ಮುಖ್ಯದ್ವಾರದ ಗಾಜಿನ ಪೇನ್‌ಗಳು ಚೂರುಚೂರಾಗಿವೆ.
 
ಕಚ್ಚಾ ಬಾಂಬ್ ಎಸೆದಾಗ 3-4 ಬಿಜೆಪಿ ಕಾರ್ಯಕರ್ತರು ಕಚೇರಿಯ ಮೇಲಿನ ಮಹಡಿಯಲ್ಲಿದ್ದು, ಯಾರಿಗೂ ಗಾಯಗಳಾಗಿಲ್ಲ. ರಾಜ್ಯಾಧ್ಯಕ್ಷ ಕುಮ್ಮನಮ್ ರಾಜಶೇಖರನ್ ಬಿಜೆಪಿ ಕಚೇರಿಯಿಂದ ನಿರ್ಗಮಿಸಿದ 45 ನಿಮಿಷಗಳಲ್ಲೇ ಕಚ್ಚಾ ಬಾಂಬ್ ಸ್ಫೋಟಿಸಿದೆ ಎಂದು ಬಿಜೆಪಿ ಮೂಲಗಳು ತಿಳಿಸಿವೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ 

ಬಿಜೆಪಿ ಈ ಘಟನೆ ಕುರಿತು ಪ್ರತಿಕ್ರಿಯಿಸಲು ಬೆಳಿಗ್ಗೆ 10ಗಂಟೆಗೆ ಸಚಿವಾಲಯಕ್ಕೆ ಮೆರವಣಿಗೆ ಹೊರಡಲಿದೆ ಎಂದು ಮೂಲಗಳು ಹೇಳಿವೆ.  ಪಕ್ಷದ ಹೊಸ ಕಚೇರಿಯಲ್ಲಿ ಈ ಘಟನೆ ಸಂಭವಿಸಿದೆ.

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ವಿಮಾನಗಳಲ್ಲಿ ಯಾಕೆ ಹೀಗಾಗುತ್ತಿದೆ, ಬೆಂಗಳೂರಿನಲ್ಲಿ ತುರ್ತು ಭೂಸ್ಪರ್ಶವಾಯಿತು ಇಂಡಿಗೋ ವಿಮಾನ

ಯೋಗ ಜಗತ್ತನ್ನು ಒಂದುಗೂಡಿಸುತ್ತದೆ: ಪ್ರಧಾನಿ ನರೇಂದ್ರ ಮೋದಿ

ಸೊಸೆಯನ್ನು ತಾನೇ ಕೊಂದು, ನಾಪತ್ತೆ ನಾಟಕವಾಡಿದ್ದ ಮಾವ ಕೊನೆಗೂ ಅರೆಸ್ಟ್‌

ಇರಾನ್‌ನಿಂದ 290 ಭಾರತೀಯ ವಿದ್ಯಾರ್ಥಿಗಳು ಭಾರತಕ್ಕೆ ವಾಪಾಸ್‌, ಮೂರು ಹಂತದಲ್ಲಿ ಕಾರ್ಯಚರಣೆ

ಇಸ್ರೇಲ್‌ನಲ್ಲಿರುವ ಭಾರತೀಯರು ತಾಯ್ನಾಡಿಗೆ ವಾಪಾಸ್ಸಾಗಬೇಕೇ, ಸರ್ಕಾರ ಏನ್ ಹೇಳ್ತಿದೆ

ಮುಂದಿನ ಸುದ್ದಿ
Show comments