Webdunia - Bharat's app for daily news and videos

Install App

ಕಾರು ಹಾಯಿಸಿ ಮುಖ್ಯಮಂತ್ರಿ ಸಂಬಂಧಿಯ ಬರ್ಬರ ಹತ್ಯೆ

Webdunia
ಶನಿವಾರ, 11 ಫೆಬ್ರವರಿ 2017 (11:28 IST)
ಹಿಮಾಚಲ ಪ್ರದೇಶದ ಮುಖ್ಯಮಂತ್ರಿ ವೀರಭದ್ರ ಸಿಂಗ್ ಸಂಬಂಧಿ ಯುವಕನನ್ನು ಚಂದಿಘಡದಲ್ಲಿ ಬರ್ಬರವಾಗಿ ಹತ್ಯೆಗೈಯ್ಯಲಾಗಿದೆ.

ಶುಕ್ರವಾರ ನಸುಕಿನ ಜಾವ ಸ್ನೇಹಿತರ ನಡುವೆ ಉಂಟಾದ ಜಗಳ ಹತ್ಯೆಯಲ್ಲಿ ಕೊನೆಗೊಂಡಿದ್ದು ಮೃತ ಆಕಾಂಕ್ಷ ಸೇನ್ ಸಿಂಗ್ ಪತ್ನಿ ಪ್ರತಿಭಾ ಸಿಂಗ್ ಸಹೋದರನ ಪುತ್ರನಾಗಿದ್ದಾನೆ.
 
ಮನೆಯ ಮುಂದೆಯೇ ಈ ಹತ್ಯೆ ನಡೆದಿದ್ದು ಆಕಾಂಕ್ಷ್ ಸೇ‌ನ್‌ನ ಮೇಲೆ ಬಿಎಂಡಬ್ಲ್ಯು ಕಾರ್ ಹರಿಸಿ 50ಮೀಟರ್‌ಗಳವರೆಗೆ ದೇಹವನ್ನು ಎಳೆದೊಯ್ಯಲಾಗಿದೆ. 
 
ಗಂಭೀರವಾಗಿ ಗಾಯಗೊಂಡಿದ್ದ ಆಕಾಂಕ್ಷ್‌ನನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಶುಕ್ರವಾರ ಸಾವನ್ನಪ್ಪಿದ್ದಾರೆ.
 
ಮೃತ ಯುವಕ ಕೆಫೆ ಮಾಲೀಕನಾಗಿದ್ದು,ಈತನ ಸ್ನೇಹಿತರಾದ ಹರ್ ಮೆಹ್ತಾಬ್ ಮತ್ತು ಬಾಲರಾಜ್ ವಿರುದ್ಧ ಹತ್ಯೆ ಪ್ರಕರಣ ದಾಖಲಾಗಿದೆ. 
 
ಆರೋಪಿಗಳಲ್ಲೊಬ್ಬನಾದ ಹರ್ ಮೆಹ್ತಾಬ್ ಪಂಜಾಬ್‌ನ ಪ್ರಭಾವಿ ರಾಜಕೀಯ ಕುಟುಂಬದ ಜತೆ ಸಂಪರ್ಕ ಹೊಂದಿದ್ದಾನೆ ಎಂದು ಹೇಳಲಾಗುತ್ತಿದ್ದು , ಹೀಗಾಗಿ ಪೊಲೀಸರು ಬಂಧನಕ್ಕೆ ಹಿಂದೇಟು ಹಾಕುತ್ತಿದ್ದಾರೆ ಎಂದು ಮೃತನ ಸಂಬಂಧಿಕರು ಆಕ್ರೋಶ ವ್ಯಕ್ತ ಪಡಿಸಿದ್ದಾರೆ.
 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಹಿಂದೂಗಳಿಗೆ ಯಾತಕ್ಕೋಸ್ಕರ ಅಪಮಾನ ಮಾಡುತ್ತಿದ್ದೀರಿ ಸಿದ್ದರಾಮಯ್ಯನೋರೇ: ವಿಜಯೇಂದ್ರ

DK Shivakumar: ಕೇಂದ್ರ ಚಿನ್ನದ ಬೆಲೆ ಏರಿಕೆ ಮಾಡಿ ಮಹಿಳೆಯರು ಮಾಂಗಲ್ಯ ಕಟ್ಟಿಕೊಳ್ಳಲಾಗದ ಪರಿಸ್ಥಿತಿಯಾಗಿದೆ: ಡಿಕೆ ಶಿವಕುಮಾರ್

ಸಿಎಂ ಕುರ್ಚಿ ಗುದ್ದಾಟದ ನಡುವೆಯೂ ಗುಟ್ಟಾಗಿ ಮಾತುಕತೆ ನಡೆಸಿದ ಸಿಎಂ ಸಿದ್ದರಾಮಯ್ಯ, ಡಿಕೆ ಶಿವಕುಮಾರ್‌

ಸಿಂಹದ ಹಾಗೇ ನಾಯಿಗಳನ್ನು ಸಾಕಿಕೊಂಡಿರುವ ಶ್ವಾನಪ್ರೇಮಿ ಸತೀಶ್‌ಗೆ ಇಡಿ ಶಾಕ್‌, ತನಿಖೆಯಲ್ಲಿ ಗೊತ್ತಾಯ್ತು ಅಸಲಿಯತ್ತು

Karnataka: ಪೋಷಕರ ಸಂದರ್ಶನ ಮಾಡುವಂತಿಲ್ಲ, ಹೆಚ್ಚು ಫೀಸ್ ಕೇಳೋ ಹಾಗಿಲ್ಲ: ಖಾಸಗಿ ಶಾಲೆಗಳಿಗೆ ಹೊಸ ರೂಲ್ಸ್ ಇಲ್ಲಿದೆ

ಮುಂದಿನ ಸುದ್ದಿ
Show comments