Webdunia - Bharat's app for daily news and videos

Install App

ಇಡ್ಲಿಗೆ 20 ರೂ ನೀಡಲು ಹೇಳಿದ್ದಕ್ಕೆ ಅಂಗಡಿಯವನನ್ನೇ ಕೊಂದ ಗ್ರಾಹಕರು

Webdunia
ಸೋಮವಾರ, 8 ಫೆಬ್ರವರಿ 2021 (08:59 IST)
ಥಾಣೆ :26 ವರ್ಷದ ಇಡ್ಲಿ ಮಾರಾಟಗಾರನನ್ನು ಮೂವರು ಅಪರಿಚಿತ ಗ್ರಾಹಕರು ಸೇರಿ ಹತ್ಯೆ ಮಾಡಿದ ಘಟನೆ ಥಾಣೆಯ ಮೀರಾ ರಸ್ತೆಯಲ್ಲಿ ನಡೆದಿದೆ.

ಮೂವರು ಗ್ರಾಹಕರು ಇಡ್ಲಿ ತಿಂದು ಬಾಕಿ 20ರೂ ನೀಡಲು ನಿರಾಕರಿಸಿದ್ದಾರೆ. ಇದರಿಂದ ಅವರ ನಡುವೆ ಜಗಳ ನಡೆದಿದೆ. ಆ ವೇಳೆ ಮಾರಾಟಗಾರನನ್ನು ಮೂವರು ಕೆಳಗೆ ತಳ್ಳಿದ ಹಿನ್ನಲೆಯಲ್ಲಿ ಆತನ ತಲೆಗೆ ಪೆಟ್ಟಾಗಿ ಸಾವನಪ್ಪಿದ್ದಾನೆ. ಈ ಬಗ್ಗೆ ಪ್ರಕರಣ ದಾಖಲಾಗಿದ್ದು, ಪರಾರಿಯಾದ ಆರೋಪಿಗಳಿಗಾಗಿ ಪೊಲೀಸರು ಹುಡುಕಾಟ ನಡೆಸುತ್ತಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Chinnaswamy: ಹರಿದ ಬಟ್ಟೆ, ಕೈಯಿಂದ ಎದೆ ಮುಚ್ಚಿಕೊಂಡಿದ್ದ ಯುವತಿ: ಚಿನ್ನಸ್ವಾಮಿಯಲ್ಲಿ ನಡೆದ ಶಾಕಿಂಗ್ ಘಟನೆಯಿದು

Rahul Gandhi: ಸರೆಂಡರ್ ಆಗಿದ್ದು ನೆಹರೂ, ನರೇಂದ್ರ ಅಲ್ಲ: ರಾಹುಲ್ ಗಾಂಧಿಗೆ ನೆಟ್ಟಿಗರಿಂದ ತಿರುಗೇಟು

ಕುಮಾರಸ್ವಾಮಿ ಕಣ್ಣೀರನ್ನು ವ್ಯಂಗ್ಯ ಮಾಡಿದ್ದ ಡಿಕೆಶಿ: ಈಗ ನಿಖಿಲ್ ಕುಮಾರಸ್ವಾಮಿ ಕೊಟ್ರು ಟಾಂಗ್

Chinnaswamy stampede: ಚಿನ್ನಸ್ವಾಮಿ ಕಾಲ್ತುಳಿತಕ್ಕೆ ಆರ್ ಸಿಬಿ ವಿರುದ್ಧವೇ ಕೇಸ್

ಸಿಎಂ, ಡಿಸಿಎಂ ರಾಜೀನಾಮೆಗೆ ಛಲವಾದಿ ನಾರಾಯಣಸ್ವಾಮಿ ಒತ್ತಾಯ

ಮುಂದಿನ ಸುದ್ದಿ
Show comments