Webdunia - Bharat's app for daily news and videos

Install App

ಇಡ್ಲಿಗೆ 20 ರೂ ನೀಡಲು ಹೇಳಿದ್ದಕ್ಕೆ ಅಂಗಡಿಯವನನ್ನೇ ಕೊಂದ ಗ್ರಾಹಕರು

Webdunia
ಸೋಮವಾರ, 8 ಫೆಬ್ರವರಿ 2021 (08:59 IST)
ಥಾಣೆ :26 ವರ್ಷದ ಇಡ್ಲಿ ಮಾರಾಟಗಾರನನ್ನು ಮೂವರು ಅಪರಿಚಿತ ಗ್ರಾಹಕರು ಸೇರಿ ಹತ್ಯೆ ಮಾಡಿದ ಘಟನೆ ಥಾಣೆಯ ಮೀರಾ ರಸ್ತೆಯಲ್ಲಿ ನಡೆದಿದೆ.

ಮೂವರು ಗ್ರಾಹಕರು ಇಡ್ಲಿ ತಿಂದು ಬಾಕಿ 20ರೂ ನೀಡಲು ನಿರಾಕರಿಸಿದ್ದಾರೆ. ಇದರಿಂದ ಅವರ ನಡುವೆ ಜಗಳ ನಡೆದಿದೆ. ಆ ವೇಳೆ ಮಾರಾಟಗಾರನನ್ನು ಮೂವರು ಕೆಳಗೆ ತಳ್ಳಿದ ಹಿನ್ನಲೆಯಲ್ಲಿ ಆತನ ತಲೆಗೆ ಪೆಟ್ಟಾಗಿ ಸಾವನಪ್ಪಿದ್ದಾನೆ. ಈ ಬಗ್ಗೆ ಪ್ರಕರಣ ದಾಖಲಾಗಿದ್ದು, ಪರಾರಿಯಾದ ಆರೋಪಿಗಳಿಗಾಗಿ ಪೊಲೀಸರು ಹುಡುಕಾಟ ನಡೆಸುತ್ತಿದ್ದಾರೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments