Select Your Language

Notifications

webdunia
webdunia
webdunia
Saturday, 12 April 2025
webdunia

ಡಿ.ಜೆ. ಹಳ್ಳಿ ಕೇಸ್ : ರಾಜಕೀಯ ಕಥೆ ಬಿಚ್ಚಿಟ್ಟ ಡಿ.ಕೆ.ಶಿವಕುಮಾರ್

ಡಿ.ಕೆ.ಶಿವಕುಮಾರ್
ನವದೆಹಲಿ , ಸೋಮವಾರ, 17 ಆಗಸ್ಟ್ 2020 (21:47 IST)

ಬೆಂಗಳೂರಿನಲ್ಲಿ ನಡೆದ ಗಲಭೆ ಕುರಿತು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಸ್ಪಷ್ಟ ಹೇಳಿಕೆ ನೀಡಿದ್ದಾರೆ.


ಗಲಭೆ ಕೇಸ್ ನಲ್ಲಿ ಯಾವ ರೀತಿಯಲ್ಲಿಯೂ ರಾಜಕೀಯ ನಡೆದಿಲ್ಲ. ಡಿ.ಜೆ. ಹಳ್ಳಿಯಲ್ಲಿ ನಡೆದ ಘಟನೆಗೂ ಕಾರ್ಪೋರೇಟ್ ಗೂ ಸಂಬಂಧವೇ ಇಲ್ಲ ಎಂದು ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.

ಜನರನ್ನು ವ್ಯವಸ್ಥಿತವಾಗಿ ದಾರಿ ತಪ್ಪಿಸುವ ಕೆಲಸವನ್ನು ಸರಕಾರ ಮಾಡುತ್ತಿದೆ.

ಶಾಸಕ ಅಖಂಡ ಶ್ರೀನಿವಾಸ ಮೂರ್ತಿ ಹಾಗೂ ಪ್ರಸನ್ನ ಕುಮಾರ ನಡುವೆ ಅಂಥದ್ದೇನು ನಡೆದಿಲ್ಲ. ಸುಮ್ಮನೇ ಸುಳ್ಳು ಸುದ್ದಿ ಹರಡಿಸಲಾಗುತ್ತಿದೆ ಎಂದಿದ್ದಾರೆ.

 

 



Share this Story:

Follow Webdunia kannada

ಮುಂದಿನ ಸುದ್ದಿ

ಜಗಳದಲ್ಲಿ ಪತಿಯ ಗುಪ್ತಾಂಗ ಕಟ್ ಮಾಡಿದ ಪತ್ನಿ