Webdunia - Bharat's app for daily news and videos

Install App

ಡಿ.ಜೆ. ಹಳ್ಳಿ ಕೇಸ್ : ರಾಜಕೀಯ ಕಥೆ ಬಿಚ್ಚಿಟ್ಟ ಡಿ.ಕೆ.ಶಿವಕುಮಾರ್

Webdunia
ಸೋಮವಾರ, 17 ಆಗಸ್ಟ್ 2020 (21:47 IST)

ಬೆಂಗಳೂರಿನಲ್ಲಿ ನಡೆದ ಗಲಭೆ ಕುರಿತು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಸ್ಪಷ್ಟ ಹೇಳಿಕೆ ನೀಡಿದ್ದಾರೆ.


ಗಲಭೆ ಕೇಸ್ ನಲ್ಲಿ ಯಾವ ರೀತಿಯಲ್ಲಿಯೂ ರಾಜಕೀಯ ನಡೆದಿಲ್ಲ. ಡಿ.ಜೆ. ಹಳ್ಳಿಯಲ್ಲಿ ನಡೆದ ಘಟನೆಗೂ ಕಾರ್ಪೋರೇಟ್ ಗೂ ಸಂಬಂಧವೇ ಇಲ್ಲ ಎಂದು ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.

ಜನರನ್ನು ವ್ಯವಸ್ಥಿತವಾಗಿ ದಾರಿ ತಪ್ಪಿಸುವ ಕೆಲಸವನ್ನು ಸರಕಾರ ಮಾಡುತ್ತಿದೆ.

ಶಾಸಕ ಅಖಂಡ ಶ್ರೀನಿವಾಸ ಮೂರ್ತಿ ಹಾಗೂ ಪ್ರಸನ್ನ ಕುಮಾರ ನಡುವೆ ಅಂಥದ್ದೇನು ನಡೆದಿಲ್ಲ. ಸುಮ್ಮನೇ ಸುಳ್ಳು ಸುದ್ದಿ ಹರಡಿಸಲಾಗುತ್ತಿದೆ ಎಂದಿದ್ದಾರೆ.

 

 


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪಾಕಿಸ್ತಾನದೊಂದಿಗೆ ಯುದ್ಧ ಬೇಡ ಎಂದಿದ್ದ ಸಿಎಂ ಸಿದ್ದರಾಮಯ್ಯ ಈಗ ಹೇಳೋದೇ ಬೇರೆ

ಆಪರೇಷನ್ ಸಿಂಧೂರ್ ಬಗ್ಗೆ ಅಪಪ್ರಚಾರ ಮಾಡಲು ಕಾಂಗ್ರೆಸ್ ನಾಯಕರಿಗೆ ಟಾಸ್ಕ್

ಇದು ಜಸ್ಟ್‌ ಟ್ರೇಲರ್‌, ಸಿನಿಮಾ ಬಾಕಿಯಿದೆ: ಪಾಕ್‌ಗೆ ರಾಜನಾಥ್‌ ಸಿಂಗ್‌ ಎಚ್ಚರಿಕೆ

Siddaramaiah: ಗೃಹಲಕ್ಷ್ಮಿ ಹಣ ಯಾವಾಗ ಸಾರ್ ಎಂದರೆ ಸಿಎಂ ಸಿದ್ದರಾಮಯ್ಯ ಏನಂದ್ರು ನೋಡಿ

ಕಾಶ್ಮೀರದಲ್ಲಿ ಮುಂದುವರಿದ ಉಗ್ರರ ಬೇಟೆ: ಎರಡು ದಿನಗಳಲ್ಲಿ ಆರು ಭಯೋತ್ಪಾದಕರ ಉಡೀಸ್‌

ಮುಂದಿನ ಸುದ್ದಿ
Show comments