Webdunia - Bharat's app for daily news and videos

Install App

ಬೆಳಗಿನ ಜಾವ ರೈಲಿಗೆ ನುಗ್ಗಿ ಪ್ರಯಾಣಿಕರನ್ನ ದೋಚಿದ ಡಕಾಯಿತರು

Webdunia
ಭಾನುವಾರ, 9 ಏಪ್ರಿಲ್ 2017 (12:19 IST)
ಚಲಿಸುತ್ತಿದ್ದ ರೈಲಿಗೆ ನುಗ್ಗಿದ ಡಕಾಯಿತರ ಪ್ರಯಾಣಿಕರ ಬಳಿ ನಗನಾಣ್ಯ ಲೂಟಿ ಮಾಡಿರುವ ಘಟನೆ ಉತ್ತರಪ್ರದೇಶದ ಘಾಜಿಪುರ್ ಬಳಿಯ ಗಹ್ಮಾರ್ ರೈಲು ನಿಲ್ದಾಣ ಬಳಿ ನಡೆದಿದೆ.

ರೈಲು ತಾಂತ್ರಿಕ ದೋಷದಿಂದ ನಿಂತಾಗ ಬೆಳಗಿನ ಜಾವ 3.30ರ ಸುಮಾರಿಗೆ ಟ್ರೈನಿಗೆ ನುಗ್ಗಿದ ಮೇಲೆ ಹಲ್ಲೆ ನಡೆಸಿದ್ದಾರೆ. ಹತ್ತಾರು ಡಕಾಯಿತರು ಬಂದೂಕು ತೋರಿಸಿ ನಗನಾಣ್ಯ ದೋಚಿದ್ದಾರೆ. ವಿರೋಧಿಸಿದವರ ಮೇಲೆ ಹಲ್ಲೆ ನಡೆಸಿದ್ದಾರೆ. ಬಳಿಕ ಬದೌರ್ ನಿಲ್ದಾಣದ ಬಳಿ ಇಳಿದು ಪರಾರಿಯಾಗಿದ್ದಾರೆ. ಬೆಳಗ್ಗೆ 7 ಗಂಟೆಗೆ ಟ್ರೇನ್ ಪಾಟ್ನಾಗೆ ಬರುತ್ತಿದ್ದಂತೆ ರೈಲ್ವೆ ಭದ್ರತಾಧಿಕಾರಿಗಳ ವಿರುದ್ಧ ಪ್ರಯಾಣಿಕರು ಮುಗಿಬಿದ್ದಿದ್ದಾರೆ.
 

ಟ್ರೇನ್ ಅಟೆಂಡೆಂಟ್ ಡಕಾಯಿತಿಯಲ್ಲಿ ಭಾಗಿಯಾಗಿರುವ ಶಂಕೆ ವ್ಯಕ್ತಪಡಿಸಿರುವ ಪ್ರಯಾಣಿಕರು ಡಕಾಯಿತಿಗೆ ಸಹಕರಿಸಲು ಆತನೇ ಕೋಚ್ ಬಾಗಿಲು ತೆರೆದಿದ್ದಾರೆಂದು ಹೇಳಿದ್ದಾರೆ.

ಈ ಕುರಿತು ಟ್ವಿಟ್ಟರ್`ನಲ್ಲಿ ಪ್ರತಿಕ್ರಿಯಿಸಿರುವ ರೈಲ್ವೆ ಸಚಿವ ಡಕಾಯಿತಿಯರ ಪತ್ತೆ ಹಚ್ಚಿ ಕಠಿಣ ಕ್ರಮ ಮತ್ತು ಪ್ರಯಾಣಿಕರ ಭದ್ರತೆಗೆ ಕ್ರಮ ಕೂಗೊಳ್ಳುವಂತೆ ಸೂಚಿಸಿದ್ದಾರೆ.

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Bengaluru, ಮಹಿಳೆ ಮೇಲೆ ರಾ‍ಪಿಡೋ ಚಾಲಕ ಕಪಾಳಮೋಕ್ಷ: ಅಸಲಿ ಸತ್ಯಾಂಶನೇ ಬೇರೆ

ಸಿಎಂ ಸಿದ್ದರಾಮಯ್ಯನ ಕಾರಿಗೆ ಅಡ್ಡ ಕಟ್ಟಿ ಆಕ್ರೋಶ ಹೊರಹಾಕಿದ ರೈತನ ಮೇಲೆ ಒದ್ದ ಪೊಲೀಸರು

ರಾಜಾ ರಘುವಂಶಿ ಹತ್ಯೆಗೆ ಬಳಿಸಿದ್ದ ಮಚ್ಚು ವಶಕ್ಕೆ, ಪ್ರಾಣ ಉಳಿಸಿಕೊಳ್ಳಲು ಕೊನೆ ಕ್ಷಣದವರೆಗೂ ಹೊರಡಿದ್ದ ಉದ್ಯಮಿ

ಹರಿಯಾಣ ಮಾಡೆಲ್‌ ಗಂಟಲು ಸೀಳಿದ ಸ್ಥಿತಿಯಲ್ಲಿ ಮೃತದೇಹ ಪತ್ತೆ, ಸಹೋದರಿ ಹೇಳಿದ್ದು ಹೀಗೇ

ಇರಾನ್, ಇಸ್ರೇಲ್ ಯುದ್ಧ ಇಫೆಕ್ಟ್: ಭಾರತದಲ್ಲಿ ಇದರ ಬೆಲೆ ಹೆಚ್ಚೋದು ಗ್ಯಾರಂಟಿ

ಮುಂದಿನ ಸುದ್ದಿ
Show comments