Webdunia - Bharat's app for daily news and videos

Install App

ದಾದ್ರಿ ತರಹದ ಘಟನೆಗಳು ಬಿಜೆಪಿ, ಎನ್‌ಡಿಎಗೆ ಮಾರಕ: ಪರಿಕ್ಕರ್

Webdunia
ಸೋಮವಾರ, 12 ಅಕ್ಟೋಬರ್ 2015 (16:36 IST)
ಕಳೆದ ಭಾನುವಾರ ಸಾರ್ವಜನಿಕ ಸಮಾಲೋಚನೆಯಲ್ಲಿ ತೊಡಗಿದ್ದ ಪರಿಕ್ಕರ್ ಕೆಲವು ಪಟ್ಟಭದ್ರ ರಾಜಕೀಯ ಹಿತಾಸಕ್ತಿಗಳು ತಮ್ಮ ಸ್ವಾರ್ಥಕ್ಕಾಗಿ ಇಂತಹ ಘಟನೆಗಳನ್ನು ವೈಭವೀಕರಿಸುತ್ತವೆ ಎಂದು ಅವರು ಆರೋಪಿಸಿದ್ದಾರೆ.
 
ಗೋಮಾಂಸ ಸೇವಿಸಿದ್ದಾರೆಂದು ಆರೋಪಿಸಿ ದಾದ್ರಿ ಗ್ರಾಮದ ಮೊಹಮ್ಮದ್ ಅಖಲಕ್ ಹತ್ಯೆ ಕುರಿತಂತೆ ಪ್ರಧಾನಿ ಮೋದಿಯವರು ಯಾವುದೇ ಪ್ರತಿಕ್ರಿಯೆಯನ್ನು ನೀಡದಿರುವುದನ್ನು ಬಹಿರಂಗವಾಗಿ ಪ್ರಶ್ನಿಸಿದ ಹಿನ್ನೆಲೆಯಲ್ಲಿ ಪರಿಕ್ಕರ್ ಈ ಹೇಳಿಕೆಯನ್ನು ನೀಡಿದ್ದಾರೆ. 
 
'ನನ್ನ ಪ್ರಕಾರ ಇಂತಹ ಘಟನೆಗಳು ಬಿಜೆಪಿ ಮತ್ತು ಎನ್‌ಡಿಎಗೆ ಹಾನಿಕರ. ಇದು  ಪ್ರಧಾನಿಯವರು ಹೊಂದಿರುವ ಕನಸಿಗೂ ಮಾರಕವಾದುದು', ಎಂದು ಪರಿಕ್ಕರ್ ದಾದ್ರಿ ಘಟನೆ ಕುರಿತಂತೆ ಮಾಧ್ಯಮ ಪ್ರತಿನಿಧಿಗಳು ಕೇಳಿದ ಪ್ರಶ್ನೆಯೊಂದಕ್ಕೆ ಉತ್ತರಿಸಿದ್ದಾರೆ.

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments