Webdunia - Bharat's app for daily news and videos

Install App

ಮರುಕಳಿಸಿದ ನಿರ್ಭಯಾ ಪ್ರಕರಣ: ಕ್ರೂರವಾಗಿ ಅತ್ಯಾಚಾರಗೈದು ಕೊಲೆ

Webdunia
ಮಂಗಳವಾರ, 3 ಮೇ 2016 (14:07 IST)
ದಲಿತ ಯುವತಿಯ ಮೇಲೆ ಕ್ರೂರವಾಗಿ ಅತ್ಯಾಚಾರಗೈದು ಹತ್ಯೆಗೈದ ಘಟನೆ ಪೆರಂಬವೂರ್‌ನಲ್ಲಿ ನಡೆದಿದೆ. ಎಪ್ರಿಲ್ 28 ರಂದು ಈ ಘಟನೆ ನಡೆದಿದ್ದು ಆಕೆಯ ಮನೆಯಲ್ಲಿಯೇ ಈ ಪೈಶಾಚಿಕ ಕೃತ್ಯ ನಡೆದಿದೆ. 
 
ಈ ಘಟನೆಯ ಭೀಕರತೆ 2012ರಲ್ಲಿ ಚಲಿಸುವ ಬಸ್‌ನಲ್ಲಿ ನಡೆದ ದೆಹಲಿ ವಿದ್ಯಾರ್ಥಿನಿ ಅತ್ಯಾಚಾರ ಕೊಲೆ ಪ್ರಕರಣವನ್ನು ನೆನಪಿಸುವಂತಿದ್ದು ಮೃತ ಶವ ಕರುಳು ಹೊರಬಂದ ಸ್ಥಿತಿಯಲ್ಲಿ ಪತ್ತೆಯಾಗಿದೆ.  
 
ಆಕೆಯ ದೇಹದಲ್ಲಿ 30 ಗಾಯದ ಗುರುತುಗಳಿದ್ದು ಕುತ್ತಿಗೆಯಲ್ಲಿ ಆಳವಾದ ಗಾಯದ ಗುರುತಿದೆ. ಆಕೆಯ ತಲೆಯಲ್ಲಾದ ಗಂಭೀರ ಗಾಯದಿಂದ ಸಾವು ಸಂಭವಿಸಿದೆ ಎಂದು ಮರಣೋತ್ತರ ಪರೀಕ್ಷಾ ವರದಿ ತಿಳಿಸಿದೆ. 
 
ಯುವತಿ ತನ್ನ ತಾಯಿಯ ಜತೆಯಲ್ಲಿ ಒಂದೇ ಕೋಣೆಯ ಮನೆಯಲ್ಲಿ ವಾಸಿಸುತ್ತಿದ್ದಳು. ಘಟನೆ ನಡೆದ ರಾತ್ರಿ ಆಕೆಯ ತಾಯಿ ಕೆಲಸದಿಂದ ಹಿಂತಿರುಗಿದಾಗ ಮಗಳು ರಕ್ತದ ಮಡುವಿನಲ್ಲಿ ಬಿದ್ದಿರುವುದನ್ನು ನೋಡಿದ್ದಾಳೆ. 
 
ಪ್ರಕರಣವನ್ನು ದಾಖಲಿಸಿಕೊಂಡಿರುವ ಪೊಲೀಸರು ಆರೋಪಿಗಳಿಗಾಗಿ ಶೋಧ ನಡೆಸಿದ್ದಾರೆ. 

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments