ಬ್ರಹ್ಮಪುತ್ರಾ ಅಬ್ಬರಕ್ಕೆ ಕೊಚ್ಚಿಹೋಯ್ತು ಅಸ್ಸಾಂ

Webdunia
ಸೋಮವಾರ, 14 ಆಗಸ್ಟ್ 2017 (16:12 IST)
ಅಸ್ಸಾಂ ಮತ್ತು ಬಿಹಾರ ರಾಜ್ಯಗಳಲ್ಲಿ ಭೀಕರ ಪ್ರವಾಹ ಪರಿಸ್ಥಿತಿ ತಲೆದೋರಿದ್ದು, ಇದುವರೆಗೂ 100ಕ್ಕೂ ಅಧಿಕ ಮಂದಿ ಅಸುನೀಗಿದ್ಧಾರೆ.

ಅಸ್ಸಾಂನ 21 ಜಿಲ್ಲೆಗಳು ನೆರೆಪೀಡಿತವಾಗಿದ್ದು, ಶೇ.60ರಷ್ಟು ಅಸ್ಸಾಂ ರಾಜ್ಯ ತತ್ತರಿಸಿಹೋಗಿದೆ. ಅಪಾಯದಮಟ್ಟ ಮೀರಿ ಹರಿಯುತ್ತಿರುವ ಬ್ರಹ್ಮಪುತ್ರಾ ನದಿ ಮುಕ್ಕಾಲು ಭಾಗ ಻ಸ್ಸಾಂ ರಾಜ್ಯವನ್ನ ಮುಳುಗಿಸಿದೆ. ಕೊಖ್ರಾಜಾರ್, ಬರ್ಪೇಟಾ, ಲಖಿಮ್ ಪುರ್, ದುಬ್ರಿ, ದಿಬ್ರೂಘರ್ ಪ್ರದೇಶಗಳು ತೀವ್ರ ಅಪಾಯದಲ್ಲಿವೆ. ಸಬನ್ ಸಿರಿ, ಧಾನ್ ಸಿರಿ, ಬೆಕಿ, ಬುರ್ಹಿದೆಹಿಂಗ್, ಸಂಕೋಶ್, ಪುತಿಮಾರಿ ಜಿಲ್ಲೆಗಳಲ್ಲೂ ಪ್ರವಾಹ ಉಂಟಾಗಿದೆ. 22 ಲಕ್ಷ ಜನರ ಜೀವನದ ಮೇಲೆ ಪ್ರವಾಹ ಪರಿಣಾಮ ಬೀರಿದ್ದು, ಎಲ್ಲಿ ನೋಡಿದರೂ ನೀರೋ ನೀರು.

ರಾಷ್ಟ್ರೀಯ ವಿಪತ್ತು ರಕ್ಷಣಾ ದಳ ಮತ್ತು ರಾಜ್ಯ ಪಡೆಗಳು ರಕ್ಷಣಾ ಕಾರ್ಯಾಚರಣೆಯಲ್ಲಿ ನಿರಂತರ ತೊಡಗಿಕೊಂಡಿವೆ.ನಡುಗದ್ದೆಗಳಲ್ಲಿ ಸಿಲುಕಿಕೊಂಡಿರುವ ಜನರನ್ನ ಸುರಕ್ಷಿತ ಪ್ರದೇಶಗಳಿಗೆ ಸ್ಥಳಾಂತರಿಸಲಾಗುತ್ತಿದೆ. ವಾಯುಸೇನೆ ಸಹ ನೆರವಿಗೆ ಧಾವಿಸಿದೆ. ಪ್ರವಾಹ ಕಾರ್ಯಾಚರಣೆಗೆ ಎಲ್ಲ ನೆರವು ಒದಗಿಸುವುದಾಗಿ ಪ್ರದಾನಮಮತ್ರಿ ನರೇಂದ್ರಮೋದಿ ಟ್ವೀಟ್ ಮಾಡಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕುರ್ಚಿಗಾಗಿ ಡಿಕೆ ಶಿವಕುಮಾರ್ ಈ ಕೆಲಸ ಮಾಡ್ತಿದ್ದಾರೆ: ಜೆಡಿಎಸ್ ಸ್ಪೋಟಕ ಆರೋಪ

ಕೆಟ್ಟುಹೋದ ದೋಣಿಯ ಎಂಜಿನ್, ಆಂಧ್ರಕ್ಕೆ ಬಂದ ಬಾಂಗ್ಲಾದ 13 ಮೀನುಗಾರರು ವಶಕ್ಕೆ

ಬ್ರೇಕ್‌ಫಾಸ್ಟ್ ಮೀಟಿಂಗ್ ಬಗ್ಗೆ ಬೇರೆ ಅರ್ಥ ಕಲ್ಪಿಸಬೇಡಿ: ದಿನೇಶ್ ಗುಂಡೂರಾವ್

ಬ್ರೇಕ್ ಫಾಸ್ಟ್ ಮೀಟಿಂಗ್ ನಲ್ಲೇ ಆಯ್ತು, ಉದ್ಯೋಗ ಎಲ್ಲಿ ಸ್ವಾಮಿ: ಆರ್ ಅಶೋಕ್ ಪ್ರಶ್ನೆ

ಸಿದ್ದರಾಮಯ್ಯಗೆ ನಾಟಿ ಕೋಳಿ ಸ್ಪೆಷಲ್ ಮಾಡಿಸಿ ಮೀಟಿಂಗ್ ಬಗ್ಗೆ ಕೇಳಿದ್ದಕ್ಕೆ ಡಿಕೆ ಶಿವಕುಮಾರ್ ಹೀಗೆ ಹೇಳೋದಾ

ಮುಂದಿನ ಸುದ್ದಿ
Show comments