Webdunia - Bharat's app for daily news and videos

Install App

ಡಾರ್ಜಿಲಿಂಗ್ ಹಿಂಸಾಚಾರ: ಕರ್ನಾಟಕ ಮೂಲದ ಯೋಧ ಹುತಾತ್ಮ

Webdunia
ಗುರುವಾರ, 22 ಜೂನ್ 2017 (13:32 IST)
ಚಿಕ್ಕಬಳ್ಳಾಪುರ:ಡಾರ್ಜಲಿಂಗ್‌ನಲ್ಲಿ ಪ್ರತ್ಯೇಕ ಗೋರ್ಖಾ ಲ್ಯಾಂಡ್‌ ನಿರ್ಮಾಣಕ್ಕೆ ಆಗ್ರಹಿಸಿ ಗೋರ್ಖಾ ಮುಕ್ತಿ ಮೋರ್ಚಾ ನಡೆಸುತ್ತಿರುವ ಹಿಂಸಾಚಾರದ ವೇಳೆ ನಡೆದ ಗುಂಡಿನ ದಾಳಿಯಲ್ಲಿ ಕರ್ನಾಟಕದ ಯೋಧರೊಬ್ಬರು ಹುತಾತ್ಮರಾಗಿದ್ದಾರೆ.
 
ಶಿಡ್ಲಘಟ್ಟದ ಯಣ್ಣಂಗಾರುವಿನ ಯೋಧ ಗಂಗಾಧರ್‌ ಹುತಾತ್ಮ ಯೋಧನಾಗಿದ್ದು, ಕಳೆದ 20 ವರ್ಷಗಳಿಂದ ಬಿಎಸ್‌ಎಫ್ ನಲ್ಲಿ ಸೇವೆ ಸಲ್ಲಿಸುತ್ತಿದ್ದರು. 
 
ಗಂಗಾಧರ್‌ಅವರು ಮುನಿಯಪ್ಪ, ಲಕ್ಷ್ಮಮ್ಮ ದಂಪತಿಯ ಪುತ್ರನಾಗಿದ್ದು, ಪತ್ನಿ ಶಿಲ್ಪಾ ಮತ್ತು 10 ವರ್ಷದ ಮಗನನ್ನು ಅಗಲಿದ್ದಾರೆ. ಇಂದು ಸಂಜೆ ಸ್ವಗ್ರಾಮಕ್ಕೆ ಅವರ ಪಾರ್ಥೀವ ಶರೀರ ಆಗಮಿಸುವ ಸಾಧ್ಯತೆಗಳಿವೆ. 
 

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments