Webdunia - Bharat's app for daily news and videos

Install App

ಪುತ್ರಿಯ ಮೇಲೆ ರೇಪ್ ಎಸಗಿ ಬ್ಲ್ಯಾಕ್‌ಮೇಲ್: ತಾಯಿ ಮಾಡಿದ್ದೇನು ಗೊತ್ತಾ?

Webdunia
ಬುಧವಾರ, 6 ಡಿಸೆಂಬರ್ 2023 (12:07 IST)
ನನ್ನ ಮಗಳೊಂದಿಗೆ ಅನೈತಿಕ ಸಂಬಂಧ ಹೊಂದಿದ್ದ. ಅಶ್ಲೀಲ ಚಿತ್ರಗಳನ್ನು ತನ್ನ ಮೊಬೈಲ್‌ನಲ್ಲಿ ದಾಖಲಿಸಿಕೊಂಡಿದ್ದಲ್ಲದೆ ಅವುಗಳನ್ನೇ ಮುಂದಿಟ್ಟುಕೊಂಡು ಬ್ಲ್ಯಾಕ್‌‍ಮೇಲ್ ಮಾಡುತ್ತಿದ್ದ. ಇದರಿಂದ ಬೇಸತ್ತಿದ್ದ ನಾನು ಮತ್ತು ನನ್ನ ಮಗಳು ಒಗ್ಗೂಡಿ ಜ್ಯೂಸ್‌ನಲ್ಲಿ ವಿಷದ ಮಾತ್ರೆಗಳನ್ನು ಬೆರೆಸಿ ಕೊಟ್ಟು, ಬಳಿಕ ಉಸಿರುಗಟ್ಟಿಸಿ ಹತ್ಯೆಗೈದೆವು ಎಂದು ಆರೋಪಿಗಳು ಹೇಳಿದ್ದಾರೆ.
 
ವ್ಯಕ್ತಿಯೋರ್ವನನ್ನು ಹತ್ಯೆಗೈದು ತಲೆ ಮರೆಸಿಕೊಂಡಿದ್ದ ನಾಲ್ವರು ಆರೋಪಿಗಳನ್ನು ನಗರದ ಬಸ್ ನಿಲ್ದಾಣದಲ್ಲಿ ಇಂದು ಇಲ್ಲಿನ ಠಾಣಾ ಪೊಲೀಸರು ಬಂಧಿಸಿದ್ದಾರೆ.
 
ಈ ಬಗ್ಗೆ ಪೊಲೀಸರು ಪ್ರತಿಕ್ರಿಯಿಸಿದ್ದು, ಇಬ್ಬರು ಮಹಿಳೆಯರೂ ಸೇರಿದಂತೆ ನಾಲ್ವರು ಆರೋಪಿಗಳನ್ನು ಬಂಧಿಸಲಾಗಿದ್ದು, ಬಂಧಿತ ಆರೋಪಿಗಳನ್ನು ಶಿವಕುಮಾರ್, ಉಮೇಶ್ ಎನ್ನಲಾಗಿದೆ. ಇವರು ಕಳೆದ ನ.3ರಂದು ಬಂಗಾರು(33) ಎಂಬ ವ್ಯಕ್ತಿಯನ್ನು ಮಹಿಳೆಡೋರ್ವಳೊಂದಿಗೆ ಅನೈತಿಕ ಸಂಬಂಧ ಹೊಂದಿದ್ದ ಹಿನ್ನಲೆಯಲ್ಲಿ ಹತ್ಯೆಗೈದಿದ್ದರು ಎಂದು ತಿಳಿಸಿದ್ದಾರೆ.  
 
ಪ್ರಕರಣ ಸಂಬಂಧ ಇಲ್ಲಿನ ಪೂರ್ವ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಸಿಪಿಐ ಅವರ ನೇತೃತ್ವದ ತಂಡ ಈ ಕಾರ್ಯಾಚರಣೆಯನ್ನು ನಡೆಸಿದ್ದು, ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.  

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಆಷಾಢ ಶುಕ್ರವಾರ: ಚಾಮುಂಡಿ ಬೆಟ್ಟಕ್ಕೆ ತೆರಳುವ ಯೋಜನೆ ಹಾಕಿಕೊಂಡಿರುವವರು ಈ ಸುದ್ದಿ ಓದಲೇ ಬೇಕು

DK Shivakumar: ಆರ್ ಸಿಬಿ ಟೀಂ ಖರೀದಿ ಮಾಡಕ್ಕೆ ನಂಗೇನು ಹುಚ್ಚಾ video

Bengaluru Stampede: ದೇಶದಲ್ಲಿ ನಡೆದ ದುರಂತಕ್ಕೆಲ್ಲ ಸಿಎಂ, ಪ್ರಧಾನಿ ರಾಜೀನಾಮೆ ನೀಡಿದ್ದಾರಾ: ಸಿಎಂ ಸಿದ್ದರಾಮಯ್ಯ

ಸಿಎಂ ರಾಜೀನಾಮೆ ಬದಲು ಜಾತಿಗಣತಿ, ಇದು ಹೈಕಮಾಂಡ್ ಪ್ಲ್ಯಾನ್: ಛಲವಾದಿ ನಾರಾಯಣಸ್ವಾಮಿ

Siddaramaiah: ರಾಜ್ಯಪಾಲರನ್ನು ಫೋನ್ ನಲ್ಲಿ ನಾನೇ ಕರೆದಿದ್ದೆ: ಗೊತ್ತಿಲ್ಲ ಎಂದಿದ್ದ ಸಿಎಂ ಸಿದ್ದರಾಮಯ್ಯ ಈಗ ಸ್ಪಷ್ಟನೆ

ಮುಂದಿನ ಸುದ್ದಿ
Show comments