Webdunia - Bharat's app for daily news and videos

Install App

ಆಸ್ತಿಗಾಗಿ ತಂದೆ ತಾಯಿಯನ್ನೇ ಕೊಂದ ಪಾಪಿ ಮಗಳು

Webdunia
ಮಂಗಳವಾರ, 12 ಮಾರ್ಚ್ 2019 (12:18 IST)
ನವದೆಹಲಿ : ಆಸ್ತಿಗಾಗಿ ಲವರ್ ಜೊತೆ ಸೇರಿ ಯುವತಿಯೊಬ್ಬಳು ತನ್ನ ತಂದೆತಾಯಿಯನ್ನೇ ಅಮಾನವೀಯವಾಗಿ ಕೊಲೆ ಮಾಡಿದ ಘಟನೆ ನವದೆಹಲಿಯಲ್ಲಿ ನಡೆದಿದೆ.


ದಾವೆಂದರ್ ಕೌರ್ ತನ್ನ ತಂದೆತಾಯಿಯನ್ನೆ ಕೊಂದ ಪಾಪಿ ಮಗಳು. ಈಕೆ ತಂದೆ ತಾಯಿ ತನ್ನ ಹೆಸರಿಗೆ ಆಸ್ತಿ ಬರೆಯಲು ನಿರಾಕರಿಸಿದ್ದಕ್ಕೆ ಅವರಿಗೆ ಚಹಾದಲ್ಲಿ ನಿದ್ದೆ ಬರುವ ಮಾತ್ರೆ ಹಾಕಿ ಅವರು ಪ್ರಜ್ಞೆ ಕಳೆದುಕೊಂಡ ಬಳಿಕ ಲವರ್​ ಫ್ರಿನ್ಸ್​ ಸಹಾಯದಿಂದ ಕೊಲೆ ಮಾಡಿದ್ದಾಳೆ. ತದನಂತರ ಮೃತದೇಹವನ್ನ ಸೂಟ್​ ಕೇಸ್ ​​ನಲ್ಲಿ ಹಾಕಿ ಡ್ರೈನೇಜ್ ​ಗೆ ಎಸೆದಿದ್ದಾಳೆ.


ಈ ಎರಡು ಮೃತದೇಹಗಳು ಪೊಲೀಸರ ಕೈಗೆ ಸಿಕ್ಕ ಹಿನ್ನಲೆಯಲ್ಲಿ ಈ ಪ್ರಕರಣದ ವಿಚಾರಣೆ ನಡೆಸಿದಾಗ ಯುವತಿ ಹಾಗೂ ಆಕೆಯ ಲವರ್ ಸಿಕ್ಕಿಬಿದ್ದಿದ್ದಾರೆ. ಪ್ರಕರಣ ದಾಖಲಿಸಿಕೊಂಡ ಪೊಲೀಸರು ಆರೋಪಿಗಳನ್ನು ಬಂಧಿಸಿ ಜೈಲಿಗಟ್ಟಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Karnataka Caste census report: ಜಾತಿಗಣತಿ ವರದಿ ಹೊರಹಾಕಲು ಹೊರಟಿದ್ದ ಸಿಎಂ ಸಿದ್ದರಾಮಯ್ಯ ಗಪ್ ಚುಪ್ ಆಗಿದ್ದೇಕೆ

ವಕ್ಫ್ ತಿದ್ದುಪಡಿ ಕಾಯಿದೆ ತಂದಿದ್ದಕ್ಕೆ ಥ್ಯಾಂಕ್ಯೂ ಮೋದಿಜಿ ಎಂದು ಪ್ರಧಾನಿ ಭೇಟಿಯಾದ ಮುಸ್ಲಿಮರು: Video

ಕಾಂಗ್ರೆಸ್‌ ಜನಪೀಡಕ ಸರ್ಕಾರ: ಗುಡುಗಿದ ಬಿವೈ ವಿಜಯೇಂದ್ರ

Waqf Bill: ವಕ್ಫ್ ತಿದ್ದುಪಡಿ ಕಾಯ್ದೆಗೆ ಸುಪ್ರೀಂಕೋರ್ಟ್ ಅಂಕುಶ: ತೀರ್ಪಿನಲ್ಲಿ ಹೇಳಿದ್ದೇನು

ನಾವು ಹಾಲಿನ ದರ ಹೆಚ್ಚಳ ಮಾಡಿದ್ದು ರೈತರಿಗೆ ಸಿಗ್ತಿದೆ, ಮೋದಿ ಗ್ಯಾಸ್ ಸಬ್ಸಿಡಿ ರದ್ದು ಮಾಡಿದ್ದು ಯಾರಿಗೆ ಸಿಗ್ತಿದೆ: ಸಿದ್ದರಾಮಯ್ಯ

ಮುಂದಿನ ಸುದ್ದಿ
Show comments