Webdunia - Bharat's app for daily news and videos

Install App

ಛೋಟಾ ಶಕೀಲ್ ನನ್ನು ತಿಹಾರ್ ಜೈಲಿನಲ್ಲೇ ಮುಗಿಸಲು ದಾವೂದ್ ಇಬ್ರಾಹಿಂ ಸಂಚು?!

Webdunia
ಬುಧವಾರ, 27 ಡಿಸೆಂಬರ್ 2017 (10:11 IST)
ಮುಂಬೈ: ಮುಂಬೈ ಪೊಲೀಸರಿಂದ ಬಂಧನಕ್ಕೊಳಗಾಗಿ ಸದ್ಯಕ್ಕೆ ತಿಹಾರ್ ಜೈಲಿನಲ್ಲಿರುವ ಭೂಗತ ಪಾತಕಿ ಛೋಟಾ ಶಕೀಲ್ ನ್ನು ಹತ್ಯೆ ಮಾಡಲು ಭೂಗತ ದೊರೆ ದಾವೂದ್ ಇಬ್ರಾಹಿಂ ಸಂಚು ನಡೆಸಿದ್ದಾನೆ ಎಂದು ಗುಪ್ತಚರ ಇಲಾಖೆ ಎಚ್ಚರಿಕೆ ನೀಡಿದೆ.
 

ದಾವೂದ್ ಇಬ್ರಾಹಿಂ ಬಗ್ಗೆ ಛೋಟಾ ಶಕೀಲ್ ಹಲವು ರಹಸ್ಯಗಳನ್ನು ಬಿಟ್ಟುಕೊಟ್ಟಿದ್ದ. ಈ ಹಿನ್ನಲೆಯಲ್ಲಿ ತನಗೆ ಕುತ್ತು ಬರಬಹುದೆಂಬ ಭಯಕ್ಕೆ ದಾವೂದ್, ಶಕೀಲ್ ನನ್ನು ಜೈಲಿನಲ್ಲೇ ಮುಗಿಸಲು ಸಂಚು ರೂಪಿಸುತ್ತಿದ್ದಾನೆ ಎಂದು ಗುಪ್ತಚರ ಇಲಾಖೆ ಮೂಲಗಳು ತಿಹಾರ್ ಜೈಲು ಅಧಿಕಾರಿಗಳಿಗೆ ಮುನ್ನಚ್ಚರಿಕೆ ನೀಡಿದ್ದಾರೆ.

ದೆಹಲಿ ಮೂಲದ ಪಾತಕಿಯ ಮೂಲಕ ಈ ಕೆಲಸ ಮಾಡಿಸಲು ದಾವೂದ್ ಸಂಚು ರೂಪಿಸಿದ್ದಾನೆ ಎನ್ನಲಾಗಿದೆ.  ಈ ಹಿನ್ನಲೆಯಲ್ಲಿ ತಿಹಾರ್ ಜೈಲಿನಲ್ಲಿ ಬಿಗಿ ಭದ್ರತೆ ಹೆಚ್ಚಿಸಲಾಗಿದೆ. ಯಾವುದೇ ಪಾತಕಿಗಳು ಜೈಲಿನೊಳಗೆ ಬಂದು ಕೊಲೆ ನಡೆಸಲು ಸಾಧ್ಯವಿಲ್ಲ ಎಂದು ತಿಹಾರ್ ಜೈಲಾಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Viral Video: ಜಗಳ ಮಾಡ್ತೀಯಾ ಅಂತ ಪತ್ನಿಯನ್ನು ಬಾಲ್ಕನಿಗೇ ನೇತು ಹಾಕಿದ ಗಂಡ

ಕೇದಾರನಾಥಗೆ ಪ್ರಯಾಣಬೆಳೆಸುವವರು ಈ ಸುದ್ದಿಯನ್ನು ಮಿಸ್ ಮಾಡದೇ ಓದಲೇ ಬೇಕು

ಇಸ್ರೇಲ್‌- ಇರಾನ್ ಮಧ್ಯೆ ಹೆಚ್ಚಿದ ಉದ್ವಿಗ್ನತೆ: ಇರಾನ್‌ನಲ್ಲಿ ಭಾರತೀಯರ ಸುರಕ್ಷತೆಗೆ ಸಹಾಯವಾಣಿ ಬಿಡುಗಡೆ

ತಿರುವನಂತಪುರಂನಲ್ಲಿ ತುರ್ತು ಭೂಸ್ಪರ್ಶವಾದ ಬ್ರಿಟಿಷ್ ಫೈಟರ್ ಜೆಟ್‌

ದೇಶದಲ್ಲಿ ಇದೆಂಥಾ ದುರ್ಘಟನೆಗಳು: ಇಂದ್ರಾಯಣಿ ನದಿ ಸೇತುವೆ ಮುರಿದು ಹಲವು ಪ್ರವಾಸಿಗರು ನಾಪತ್ತೆ

ಮುಂದಿನ ಸುದ್ದಿ
Show comments