ಸಿಬಿಐನಿಂದ ಡಿಸಿಎಂ ಮನೀಶ್ ಸಿಸೋಡಿಯಾ ಅರೆಸ್ಟ್

Webdunia
ಸೋಮವಾರ, 27 ಫೆಬ್ರವರಿ 2023 (10:22 IST)
ನವದೆಹಲಿ : ದೆಹಲಿಯ ಅಬಕಾರಿ ನೀತಿ ಪ್ರಕರಣಕ್ಕೆ ಸಂಬಂಧಿಸಿದಂತೆ ಉಪ ಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರನ್ನು ಸಿಬಿಐ ಅಧಿಕಾರಿಗಳು ಭಾನುವಾರ ಬಂಧಿಸಿದ್ದಾರೆ.
 
ಸೋಮವಾರ ಬೆಳಗ್ಗೆ ಸಿಸೋಡಿಯಾ ಅವರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಿದ್ದಾರೆ. ದೆಹಲಿಯ ಹಣಕಾಸು, ಅಬಕಾರಿ ಮತ್ತು ಶಿಕ್ಷಣ ಸಚಿವ ಮನೀಶ್ ಸಿಸೋಡಿಯಾ ಅವರನ್ನು ಸಿಬಿಐ ಅಧಿಕಾರಿಗಳು ಭಾನುವಾರ ಬೆಳಗ್ಗೆಯಿಂದ ವಿಚಾರಣೆ ನಡೆಸಿದ್ದರು.

ಒಂಭತ್ತು ಗಂಟೆಗಳ ನಂತರ ಬಂಧನವಾಗಿದೆ. ಸತ್ಯೇಂದ್ರ ಜೈನ್ ನಂತರ ಬಂಧನಕ್ಕೊಳಗಾದ ಎರಡನೇ ದೆಹಲಿ ಸಚಿವ ಸಿಸೋಡಿಯಾ ಆಗಿದ್ದಾರೆ.

ಕಾನೂನು ಮತ್ತು ಸುವ್ಯವಸ್ಥೆ ಕಾಪಾಡಲು ಪೊಲೀಸರು ಭದ್ರತಾ ವ್ಯವಸ್ಥೆಗಳನ್ನು ಮಾಡಿಕೊಂಡಿದ್ದಾರೆ. ಸಿಸೋಡಿಯಾ ಅವರ ಮನೆ ಮತ್ತು ಸಿಬಿಐ ಕಚೇರಿಯ ಹೊರಗೆ ಪೊಲೀಸ್ ತಂಡಗಳನ್ನು ನಿಯೋಜಿಸಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಾಗರಹೊಳೆ, ಬಂಡೀಪುರ ಸಫಾರಿ, ಚಾರಣಕ್ಕೆ ಪ್ಲಾನ್ ಮಾಡಿದ್ದವರಿಗೆ ಬಿಗ್ ಶಾಕ್‌

ಅಕ್ರಮ ಹಣ ವರ್ಗಾವಣೆ ಪ್ರಕರಣ: ಶಾಸಕ ಸತೀಶ್ ಸೈಲ್‌ಗೆ ಮತ್ತೇ ಜೈಲೇ ಗತಿ

ಕೇಂದ್ರದಿಂದಾಗುವ ಪರಿಹಾರಕ್ಕೆ ರಾಜ್ಯ ಸರ್ಕಾರವನ್ನು ಒತ್ತಾಯಿಸಿದ್ರೆ ಹೇಗೆ

ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ಬಾಲಕಿ ಟೀ ಶರ್ಟ್‌ ಒಳಗಡೆ ಕೈ ಹಾಕಿ ವ್ಯಕ್ತಿಯಿಂದ ವಿಕೃತಿ, video

ಮನೆ ಬಿಟ್ಟು ಹೋದ ಪತ್ನಿ, ಮಗಳನ್ನು ಕೊಂದು, ವ್ಯಕ್ತಿ ಮಾಡಿದ್ದೇನು ಗೊತ್ತಾ

ಮುಂದಿನ ಸುದ್ದಿ
Show comments