Webdunia - Bharat's app for daily news and videos

Install App

ಸಿಬಿಐನಿಂದ ಡಿಸಿಎಂ ಮನೀಶ್ ಸಿಸೋಡಿಯಾ ಅರೆಸ್ಟ್

Webdunia
ಸೋಮವಾರ, 27 ಫೆಬ್ರವರಿ 2023 (10:22 IST)
ನವದೆಹಲಿ : ದೆಹಲಿಯ ಅಬಕಾರಿ ನೀತಿ ಪ್ರಕರಣಕ್ಕೆ ಸಂಬಂಧಿಸಿದಂತೆ ಉಪ ಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರನ್ನು ಸಿಬಿಐ ಅಧಿಕಾರಿಗಳು ಭಾನುವಾರ ಬಂಧಿಸಿದ್ದಾರೆ.
 
ಸೋಮವಾರ ಬೆಳಗ್ಗೆ ಸಿಸೋಡಿಯಾ ಅವರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಿದ್ದಾರೆ. ದೆಹಲಿಯ ಹಣಕಾಸು, ಅಬಕಾರಿ ಮತ್ತು ಶಿಕ್ಷಣ ಸಚಿವ ಮನೀಶ್ ಸಿಸೋಡಿಯಾ ಅವರನ್ನು ಸಿಬಿಐ ಅಧಿಕಾರಿಗಳು ಭಾನುವಾರ ಬೆಳಗ್ಗೆಯಿಂದ ವಿಚಾರಣೆ ನಡೆಸಿದ್ದರು.

ಒಂಭತ್ತು ಗಂಟೆಗಳ ನಂತರ ಬಂಧನವಾಗಿದೆ. ಸತ್ಯೇಂದ್ರ ಜೈನ್ ನಂತರ ಬಂಧನಕ್ಕೊಳಗಾದ ಎರಡನೇ ದೆಹಲಿ ಸಚಿವ ಸಿಸೋಡಿಯಾ ಆಗಿದ್ದಾರೆ.

ಕಾನೂನು ಮತ್ತು ಸುವ್ಯವಸ್ಥೆ ಕಾಪಾಡಲು ಪೊಲೀಸರು ಭದ್ರತಾ ವ್ಯವಸ್ಥೆಗಳನ್ನು ಮಾಡಿಕೊಂಡಿದ್ದಾರೆ. ಸಿಸೋಡಿಯಾ ಅವರ ಮನೆ ಮತ್ತು ಸಿಬಿಐ ಕಚೇರಿಯ ಹೊರಗೆ ಪೊಲೀಸ್ ತಂಡಗಳನ್ನು ನಿಯೋಜಿಸಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಧರ್ಮಸ್ಥಳದಲ್ಲಿ ಇಂದು ಯಾವ ಪಾಯಿಂಟ್ ನಲ್ಲಿ ಎಸ್ಐಟಿ ಶೋಧ ನಡೆಸಲಿದೆ

ಡೊನಾಲ್ಡ್ ಟ್ರಂಪ್ ದುಬಾರಿ ಸುಂಕ ಇಂದಿನಿಂದ ಜಾರಿಗೆ: ಭಾರತದ ಯಾವ ಉದ್ಯಮಗಳಿಗೆ ಹೊಡೆತ

ಮತಗಳವಿನ ಬಗ್ಗೆ ಆಘಾತಕಾರಿ ವರದಿಗಳು ಬಹಿರಂಗಗೊಳ್ಳಲಿವೆ: ಕೆ ಸಿ ವೇಣುಗೋಪಾಲ್

ಪ್ರಜ್ವಲ್ ರೇವಣ್ಣಗೆ ಇಂದು ಬಿಗ್ ಡೇ: ಜೈಲಲ್ಲೇ ಢವ ಢವ

Karnataka Weather: ಈ ಜಿಲ್ಲೆಗಳನ್ನು ಬಿಟ್ಟು ಉಳಿದೆಡೆ ಇಂದು ಮಳೆಗೆ ಬಿಡುವು

ಮುಂದಿನ ಸುದ್ದಿ
Show comments